ಬೆಂಗಳೂರು- ಮೈಸೂರು ರಸ್ತೆಯಲ್ಲಿ 5 ಕಿ.ಮೀ ಟ್ರಾಫಿಕ್ ಜಾಂ!

ಬೆಂಗಳೂರು- ಮೈಸೂರು ರಸ್ತೆಯಲ್ಲಿ 5 ಕಿ.ಮೀ ಟ್ರಾಫಿಕ್ ಜಾಂ!

Published : Aug 27, 2022, 01:55 PM IST

Bengaluru Traffic Jam: ಕುಂಬಳಗೋಡು ಸಮೀಪ ಚರಂಡಿ ಒಡೆದ ಹಿನ್ನಲೆ ಮೈಸೂರು ಬೆಂಗಳೂರು ಹೈವೇನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ

ಬೆಂಗಳೂರು (ಆ. 27):  ಕುಂಬಳಗೋಡು ಸಮೀಪ ಚರಂಡಿ ಒಡೆದ ಹಿನ್ನಲೆ ಮೈಸೂರು ಬೆಂಗಳೂರು ಹೈವೇನಲ್ಲಿ (Bengaluru Mysuru Highway) ಟ್ರಾಫಿಕ್ ಜಾಮ್ ಉಂಟಾಗಿದೆ. ಕೆರೆ ಕೋಡಿ ಒಡೆದು ಬೆಂಗಳೂರು-ಮೈಸೂರು ಹೈವೆ ಮಾರ್ಗದಲ್ಲಿರುವ  ಹೋಗಿರುವ ಚರಂಡಿ ಕೊಚ್ಚಿ ಹೋಗಿದೆ. ಹೀಗಾಗಿ ಮೈಸೂರು - ಬೆಂಗಳೂರು ಹೆದ್ದಾರಿಯಲ್ಲಿ 5ಕಿಮೀ ನಷ್ಟು ದೂರದವರೆಗೆ ವಾಹನ ನಿಂತಿದ್ದು ಟ್ರಾಫಿಕ್‌ ಜಾಮ್‌ ಉಂಟಾಗಿದೆ.  ನೀರು ನಿಂತ ಜಾಗದಲ್ಲಿ ವಾಹನಗಳು ಮಂದಗತಿಯಲ್ಲಿ ಓಡಾಟ ನಡೆಸುತ್ತಿವೆ.  ಹೀಗಾಗಿ ಟ್ರಾಫಿಕ್ನಲ್ಲಿ ಸಿಲುಕಿ ಜನರು ಪರದಾಡುತ್ತಿದ್ದಾರೆ. 

ಬೆಂಗಳೂರು: ಶಿವಾನಂದ ಫ್ಲೈಓವರ್‌ ತಿಂಗಳಾಂತ್ಯಕ್ಕೆ ಸಂಚಾರಕ್ಕೆ ಮುಕ್ತ?

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
Read more