ರಾಜ್ಯಮಟ್ಟದ ರೇನ್‌ಬೋ ಮೀಡಿಯಾ ಹಬ್ಬ ಆಯೋಜನೆ: ಪತ್ರಿಕೋದ್ಯಮದ ಪಲ್ಲಟಗಳು, ಮಾಧ್ಯಮ ಕ್ಸಿತಿಜ ಪುಸ್ತಕ ಬಿಡುಗಡೆ

ರಾಜ್ಯಮಟ್ಟದ ರೇನ್‌ಬೋ ಮೀಡಿಯಾ ಹಬ್ಬ ಆಯೋಜನೆ: ಪತ್ರಿಕೋದ್ಯಮದ ಪಲ್ಲಟಗಳು, ಮಾಧ್ಯಮ ಕ್ಸಿತಿಜ ಪುಸ್ತಕ ಬಿಡುಗಡೆ

Published : Jul 09, 2024, 10:26 AM IST

ರೇನ್‌ಬೋ ಮೀಡಿಯಾ ಹಬ್ಬವನ್ನು ಧಾರವಾಡದ ಕರ್ನಾಟಕ ವಿವಿಯ ಪತ್ರಿಕೋದ್ಯಮ ವಿಭಾಗದಿಂದ ಆಯೋಜಿಸಲಾಗಿತ್ತು.
 

ರಾಜ್ಯ ಮಟ್ಟದ ರೇನ್‌ಬೋ ಮೀಡಿಯಾ ಹಬ್ಬ( Rainbow Media Festival) ಧಾರವಾಡದ ಕರ್ನಾಟಕ ವಿವಿಯ(Karnataka University) ಪತ್ರಿಕೋದ್ಯಮ ವಿಭಾಗ (Department of Journalism) ಆಯೋಜಿಸಿತ್ತು. ಈ ಹಬ್ಬ ಎರಡು ದಿನಗಳ ಕಾಲ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕನ್ನಡಪ್ರಭ ಮತ್ತು ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ರವಿ ಹೆಗಡೆ ಭಾಗಿಯಾಗಿದ್ದರು. ಪತ್ರಿಕೋದ್ಯಮದ ಪಲ್ಲಟಗಳು, ಮಾಧ್ಯಮ ಕ್ಸಿತಿಜ ಪುಸ್ತಕ ಬಿಡುಗಡೆಗೊಳಿಸಲಾಯಿತು. ಎರಡು ದಿನಗಳವರೆಗೆ ಈ ಹಬ್ಬ ನಡೆಯಲಿದೆ. ವಿವಿಯ ಗೋಲ್ಡನ್‌ ಜ್ಯೂಬ್ಲಿ ಹಾಲ್‌ನಲ್ಲಿ ಕಾರ್ಯಕ್ರಮ ನಡೆಯಿತು.

ಇದನ್ನೂ ವೀಕ್ಷಿಸಿ:  ಸಿನಿ ಪ್ರೇಕ್ಷಕರನ್ನ ಚಿತ್ರಮಂದಿರಕ್ಕೆ ಸೆಳೆಯಲು ಹೊಸ ಪ್ಲ್ಯಾನ್‌: ಇಷ್ಟ ಆದ್ರೆ ಮಾತ್ರ ಇಂಟರ್‌ವಲ್‌ನಲ್ಲಿ ಟಿಕೆಟ್‌ ಖರೀದಿಸಿ!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?