ರಾಜ್ಯಮಟ್ಟದ ರೇನ್‌ಬೋ ಮೀಡಿಯಾ ಹಬ್ಬ ಆಯೋಜನೆ: ಪತ್ರಿಕೋದ್ಯಮದ ಪಲ್ಲಟಗಳು, ಮಾಧ್ಯಮ ಕ್ಸಿತಿಜ ಪುಸ್ತಕ ಬಿಡುಗಡೆ

ರಾಜ್ಯಮಟ್ಟದ ರೇನ್‌ಬೋ ಮೀಡಿಯಾ ಹಬ್ಬ ಆಯೋಜನೆ: ಪತ್ರಿಕೋದ್ಯಮದ ಪಲ್ಲಟಗಳು, ಮಾಧ್ಯಮ ಕ್ಸಿತಿಜ ಪುಸ್ತಕ ಬಿಡುಗಡೆ

Published : Jul 09, 2024, 10:26 AM IST

ರೇನ್‌ಬೋ ಮೀಡಿಯಾ ಹಬ್ಬವನ್ನು ಧಾರವಾಡದ ಕರ್ನಾಟಕ ವಿವಿಯ ಪತ್ರಿಕೋದ್ಯಮ ವಿಭಾಗದಿಂದ ಆಯೋಜಿಸಲಾಗಿತ್ತು.
 

ರಾಜ್ಯ ಮಟ್ಟದ ರೇನ್‌ಬೋ ಮೀಡಿಯಾ ಹಬ್ಬ( Rainbow Media Festival) ಧಾರವಾಡದ ಕರ್ನಾಟಕ ವಿವಿಯ(Karnataka University) ಪತ್ರಿಕೋದ್ಯಮ ವಿಭಾಗ (Department of Journalism) ಆಯೋಜಿಸಿತ್ತು. ಈ ಹಬ್ಬ ಎರಡು ದಿನಗಳ ಕಾಲ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕನ್ನಡಪ್ರಭ ಮತ್ತು ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ರವಿ ಹೆಗಡೆ ಭಾಗಿಯಾಗಿದ್ದರು. ಪತ್ರಿಕೋದ್ಯಮದ ಪಲ್ಲಟಗಳು, ಮಾಧ್ಯಮ ಕ್ಸಿತಿಜ ಪುಸ್ತಕ ಬಿಡುಗಡೆಗೊಳಿಸಲಾಯಿತು. ಎರಡು ದಿನಗಳವರೆಗೆ ಈ ಹಬ್ಬ ನಡೆಯಲಿದೆ. ವಿವಿಯ ಗೋಲ್ಡನ್‌ ಜ್ಯೂಬ್ಲಿ ಹಾಲ್‌ನಲ್ಲಿ ಕಾರ್ಯಕ್ರಮ ನಡೆಯಿತು.

ಇದನ್ನೂ ವೀಕ್ಷಿಸಿ:  ಸಿನಿ ಪ್ರೇಕ್ಷಕರನ್ನ ಚಿತ್ರಮಂದಿರಕ್ಕೆ ಸೆಳೆಯಲು ಹೊಸ ಪ್ಲ್ಯಾನ್‌: ಇಷ್ಟ ಆದ್ರೆ ಮಾತ್ರ ಇಂಟರ್‌ವಲ್‌ನಲ್ಲಿ ಟಿಕೆಟ್‌ ಖರೀದಿಸಿ!

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!