ಚಾಮರಾಜನಗರ ಜಿಲ್ಲೆಯ ರಜತ ಮಹೋತ್ಸವ: 'ಕನ್ನಡ ಪ್ರಭ'ದಿಂದ ವಿಶೇಷ ಸಂಚಿಕೆ

ಚಾಮರಾಜನಗರ ಜಿಲ್ಲೆಯ ರಜತ ಮಹೋತ್ಸವ: 'ಕನ್ನಡ ಪ್ರಭ'ದಿಂದ ವಿಶೇಷ ಸಂಚಿಕೆ

Published : Jan 08, 2023, 11:04 AM IST

ಚಾಮರಾಜನಗರ ಜಿಲ್ಲೆಗೆ 25 ವರ್ಷ ಸಂಭ್ರಮ ಹಿನ್ನೆಲೆಯಲ್ಲಿ ಕನ್ನಡಪ್ರಭ ಪತ್ರಿಕೆಯಿಂದ ರಜತ ಮಹೋತ್ಸವದ ಅಂಗವಾಗಿ ವಿಶೇಷ ಸಂಚಿಕೆ ಬಿಡುಗಡೆ ಮಾಡಿಲಾಗಿದೆ.
 

'ಚಾಮರಾಜನಗರ-25' ಎಂಬ ವಿಶೇಷ ಸಂಚಿಕೆಯನ್ನು ಕನ್ನಡ ಪ್ರಭ ಪತ್ರಿಕೆ ಬಿಡುಗಡೆ ಮಾಡಿದ್ದು, 44 ಪುಟಗಳ ವಿಶೇಷ ಸಂಚಿಕೆ ಇದಾಗಿದೆ. ಜಿಲ್ಲೆಯ ರಾಜಕೀಯ, ಸಾಂಸ್ಕ್ರತಿಕ ಸೇರಿ ಸಮಗ್ರ ಚಿತ್ರಣ ಒಳಗೊಂಡಿದೆ. ಕನ್ನಡ ಪ್ರಭದ ಈ ಸಂಚಿಕೆಗೆ ಸಚಿವ ವಿ ಸೋಮಣ್ಣ ಸೇರಿ ಗಣ್ಯರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಚಾಮರಾಜನಗರದ ಪೊಲೀಸ್ ಕವಾಯತು ಮೈದಾನದಲ್ಲಿ ವಿಶೇಷ ಸಂಚಿಕೆಯನ್ನು ವಿ. ಸೋಮಣ್ಣ ಬಿಡುಗಡೆ ಮಾಡಿದ್ದಾರೆ. ಕನ್ನಡ ಪ್ರಭ ಪತ್ರಿಕೆಗೆ ಸಂಪಾದಕಾರದ  ರವಿ ಹೆಗಡೆಗೆ ಎಲ್ಲರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮದಲ್ಲಿ ಕಾರ್ಯ ನಿರ್ವಾಹಕ ಸಂಪಾದಕ ಅಂಶಿ ಪ್ರಸನ್ನಕುಮಾರ್‌, ಶಾಸಕರಾದ ಸಿ. ಪುಟ್ಟರಂಗ ಶೆಟ್ಟಿ, ಆರ್‌. ನರೇಂದ್ರ ಹಾಗೂ ಸಿ.ಎಸ್‌ ನಿರಂಜನ ಕುಮಾರ್‌ ಭಾಗಿಯಾಗಿದ್ದರು.

Panchang: ಇಂದು ಸೂರ್ಯನ ಆರಾಧನೆ ಮಾಡಿ: ಅನುಗ್ರಹ ಪಡೆಯಿರಿ

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more