ಮೇರಾ ಮಿಟ್ಟಿ ಮೇರಾ ಭಾರತ್ ಮೋದಿ ಕನಸಿಗೆ ಎಲ್ಲರೂ ಕೆಲಸ ಮಾಡಿ: ರಾಜೀವ್‌ ಚಂದ್ರಶೇಖರ್‌

ಮೇರಾ ಮಿಟ್ಟಿ ಮೇರಾ ಭಾರತ್ ಮೋದಿ ಕನಸಿಗೆ ಎಲ್ಲರೂ ಕೆಲಸ ಮಾಡಿ: ರಾಜೀವ್‌ ಚಂದ್ರಶೇಖರ್‌

Published : Aug 14, 2023, 10:44 AM IST

ಬೆಂಗಳೂರಿನ ಯಲಹಂಕದ ಬಳಿ ವನಮಹೋತ್ಸವವನ್ನು ಆಚರಿಸಲಾಯಿತು. ಗಿಡಗಳನ್ನು ನೆಡುವ ಮೂಲಕ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು.

ಬೆಂಗಳೂರು: 75ನೇ ಸ್ವಾತಂತ್ರ್ಯ ಅಮೃತ್ ಮಹೋತ್ಸವದ ಹಿನ್ನೆಲೆ ಹಾಗೂ 76ನೇ ಸ್ವಾತಂತ್ರ್ಯ ದಿನವನ್ನು ಬಿಬಿಎಂಪಿ(BBMP) ವಿಶೇಷವಾಗಿ ಆಚರಿಸಿತು. ಬಿಬಿಎಂಪಿ ಯಲಹಂಕ ವಿಭಾಗದಲ್ಲಿ ವಿಭಿನ್ನವಾಗಿ ಮರ ನೆಡುವ ಕಾರ್ಯಕ್ರಮ ಆಯೋಜಿಸಲಾಯ್ತು. ಯಲಹಂಕ ಕೆರೆ ಬಳಿ 76 ವಿವಿಧ ಬಗೆಯ ಗಿಡಗಳನ್ನು  ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್(Rajeev Chandrasekhar) ನೆಡುವ ಮೂಲಕ ಚಾಲನೆ ನೀಡಿದ್ರು. 76ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ(Independence Day) ಹಿನ್ನಲೆ ಮಹಾಗಣಿ, ತಬೂಬಿಯಾ ಅವ್ಲಾಂಡ, ನೇರಳೆ, ಹಲಸು, ಇಂಡಿಯನ್ ಚಾರ್ಕೊಲ್, ಹೊಳೆ ದಾಸವಾಳ, ಹತ್ತಿ ಸೇರಿದಂತೆ 76 ವೆರೈಟಿ ಗಿಡಗಳನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ  ಎಸ್. ಆರ್. ವಿಶ್ವನಾಥ್, ಬಿಬಿಎಂಪಿ ಜಂಟಿ ಆಯುಕ್ತ ಮೊಹಮ್ಮದ್ ನಯೀನ್, ಬಿಬಿಎಂಪಿ ಅಧಿಕಾರಿಗಳು ಭಾಗಿಯಾಗಿದ್ರು. ಈ ವೇಳೆ ಮಾತನಾಡಿದ ರಾಜೀವ್ ಚಂದ್ರಶೇಖರ್, ಮೇರಾ ಮಿಟ್ಟಿ ಮೇರಾ ಭಾರತ್ ಇದು ಮೋದಿಯವರ ಕನಸು. ಇದಕ್ಕಾಗಿ ಎಲ್ಲರೂ ಜೊತೆಯಾಗಿ ಕೆಲಸ ಮಾಡ್ಬೇಕು. ಮೋದಿಯವರ ಕನಸು ದೇಶ ಅಭಿವೃದ್ಧಿ ಆಗ್ಬೇಕು ಅನ್ನೋದು. 2024ರಲ್ಲಿ ಮೂರನೇ ಅತಿದೊಡ್ಡ ಅಭಿವೃದ್ದಿ ದೇಶ ಆಗ್ಬೇಕು ಅನ್ನೋ ಕನಸು ನನಸಾಗ್ಬೇಕು ಎಂದು ಹೇಳಿದರು.

ಇದನ್ನೂ ವೀಕ್ಷಿಸಿ:  ರಾಷ್ಟ್ರಧ್ವಜ ನೇಕಾರರಿಗೆ ಇದೆಂಥಾ ದುಸ್ಥಿತಿ..? ನೇಕಾರ ಕೇಂದ್ರದಲ್ಲಿ ಹಾವು-ಚೇಳುಗಳದ್ದೇ ಸಾಮ್ರಾಜ್ಯ !

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more