ಮೇರಾ ಮಿಟ್ಟಿ ಮೇರಾ ಭಾರತ್ ಮೋದಿ ಕನಸಿಗೆ ಎಲ್ಲರೂ ಕೆಲಸ ಮಾಡಿ: ರಾಜೀವ್‌ ಚಂದ್ರಶೇಖರ್‌

ಮೇರಾ ಮಿಟ್ಟಿ ಮೇರಾ ಭಾರತ್ ಮೋದಿ ಕನಸಿಗೆ ಎಲ್ಲರೂ ಕೆಲಸ ಮಾಡಿ: ರಾಜೀವ್‌ ಚಂದ್ರಶೇಖರ್‌

Published : Aug 14, 2023, 10:44 AM IST

ಬೆಂಗಳೂರಿನ ಯಲಹಂಕದ ಬಳಿ ವನಮಹೋತ್ಸವವನ್ನು ಆಚರಿಸಲಾಯಿತು. ಗಿಡಗಳನ್ನು ನೆಡುವ ಮೂಲಕ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು.

ಬೆಂಗಳೂರು: 75ನೇ ಸ್ವಾತಂತ್ರ್ಯ ಅಮೃತ್ ಮಹೋತ್ಸವದ ಹಿನ್ನೆಲೆ ಹಾಗೂ 76ನೇ ಸ್ವಾತಂತ್ರ್ಯ ದಿನವನ್ನು ಬಿಬಿಎಂಪಿ(BBMP) ವಿಶೇಷವಾಗಿ ಆಚರಿಸಿತು. ಬಿಬಿಎಂಪಿ ಯಲಹಂಕ ವಿಭಾಗದಲ್ಲಿ ವಿಭಿನ್ನವಾಗಿ ಮರ ನೆಡುವ ಕಾರ್ಯಕ್ರಮ ಆಯೋಜಿಸಲಾಯ್ತು. ಯಲಹಂಕ ಕೆರೆ ಬಳಿ 76 ವಿವಿಧ ಬಗೆಯ ಗಿಡಗಳನ್ನು  ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್(Rajeev Chandrasekhar) ನೆಡುವ ಮೂಲಕ ಚಾಲನೆ ನೀಡಿದ್ರು. 76ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ(Independence Day) ಹಿನ್ನಲೆ ಮಹಾಗಣಿ, ತಬೂಬಿಯಾ ಅವ್ಲಾಂಡ, ನೇರಳೆ, ಹಲಸು, ಇಂಡಿಯನ್ ಚಾರ್ಕೊಲ್, ಹೊಳೆ ದಾಸವಾಳ, ಹತ್ತಿ ಸೇರಿದಂತೆ 76 ವೆರೈಟಿ ಗಿಡಗಳನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ  ಎಸ್. ಆರ್. ವಿಶ್ವನಾಥ್, ಬಿಬಿಎಂಪಿ ಜಂಟಿ ಆಯುಕ್ತ ಮೊಹಮ್ಮದ್ ನಯೀನ್, ಬಿಬಿಎಂಪಿ ಅಧಿಕಾರಿಗಳು ಭಾಗಿಯಾಗಿದ್ರು. ಈ ವೇಳೆ ಮಾತನಾಡಿದ ರಾಜೀವ್ ಚಂದ್ರಶೇಖರ್, ಮೇರಾ ಮಿಟ್ಟಿ ಮೇರಾ ಭಾರತ್ ಇದು ಮೋದಿಯವರ ಕನಸು. ಇದಕ್ಕಾಗಿ ಎಲ್ಲರೂ ಜೊತೆಯಾಗಿ ಕೆಲಸ ಮಾಡ್ಬೇಕು. ಮೋದಿಯವರ ಕನಸು ದೇಶ ಅಭಿವೃದ್ಧಿ ಆಗ್ಬೇಕು ಅನ್ನೋದು. 2024ರಲ್ಲಿ ಮೂರನೇ ಅತಿದೊಡ್ಡ ಅಭಿವೃದ್ದಿ ದೇಶ ಆಗ್ಬೇಕು ಅನ್ನೋ ಕನಸು ನನಸಾಗ್ಬೇಕು ಎಂದು ಹೇಳಿದರು.

ಇದನ್ನೂ ವೀಕ್ಷಿಸಿ:  ರಾಷ್ಟ್ರಧ್ವಜ ನೇಕಾರರಿಗೆ ಇದೆಂಥಾ ದುಸ್ಥಿತಿ..? ನೇಕಾರ ಕೇಂದ್ರದಲ್ಲಿ ಹಾವು-ಚೇಳುಗಳದ್ದೇ ಸಾಮ್ರಾಜ್ಯ !

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more