ಮೇರಾ ಮಿಟ್ಟಿ ಮೇರಾ ಭಾರತ್ ಮೋದಿ ಕನಸಿಗೆ ಎಲ್ಲರೂ ಕೆಲಸ ಮಾಡಿ: ರಾಜೀವ್‌ ಚಂದ್ರಶೇಖರ್‌

ಮೇರಾ ಮಿಟ್ಟಿ ಮೇರಾ ಭಾರತ್ ಮೋದಿ ಕನಸಿಗೆ ಎಲ್ಲರೂ ಕೆಲಸ ಮಾಡಿ: ರಾಜೀವ್‌ ಚಂದ್ರಶೇಖರ್‌

Published : Aug 14, 2023, 10:44 AM IST

ಬೆಂಗಳೂರಿನ ಯಲಹಂಕದ ಬಳಿ ವನಮಹೋತ್ಸವವನ್ನು ಆಚರಿಸಲಾಯಿತು. ಗಿಡಗಳನ್ನು ನೆಡುವ ಮೂಲಕ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು.

ಬೆಂಗಳೂರು: 75ನೇ ಸ್ವಾತಂತ್ರ್ಯ ಅಮೃತ್ ಮಹೋತ್ಸವದ ಹಿನ್ನೆಲೆ ಹಾಗೂ 76ನೇ ಸ್ವಾತಂತ್ರ್ಯ ದಿನವನ್ನು ಬಿಬಿಎಂಪಿ(BBMP) ವಿಶೇಷವಾಗಿ ಆಚರಿಸಿತು. ಬಿಬಿಎಂಪಿ ಯಲಹಂಕ ವಿಭಾಗದಲ್ಲಿ ವಿಭಿನ್ನವಾಗಿ ಮರ ನೆಡುವ ಕಾರ್ಯಕ್ರಮ ಆಯೋಜಿಸಲಾಯ್ತು. ಯಲಹಂಕ ಕೆರೆ ಬಳಿ 76 ವಿವಿಧ ಬಗೆಯ ಗಿಡಗಳನ್ನು  ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್(Rajeev Chandrasekhar) ನೆಡುವ ಮೂಲಕ ಚಾಲನೆ ನೀಡಿದ್ರು. 76ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ(Independence Day) ಹಿನ್ನಲೆ ಮಹಾಗಣಿ, ತಬೂಬಿಯಾ ಅವ್ಲಾಂಡ, ನೇರಳೆ, ಹಲಸು, ಇಂಡಿಯನ್ ಚಾರ್ಕೊಲ್, ಹೊಳೆ ದಾಸವಾಳ, ಹತ್ತಿ ಸೇರಿದಂತೆ 76 ವೆರೈಟಿ ಗಿಡಗಳನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ  ಎಸ್. ಆರ್. ವಿಶ್ವನಾಥ್, ಬಿಬಿಎಂಪಿ ಜಂಟಿ ಆಯುಕ್ತ ಮೊಹಮ್ಮದ್ ನಯೀನ್, ಬಿಬಿಎಂಪಿ ಅಧಿಕಾರಿಗಳು ಭಾಗಿಯಾಗಿದ್ರು. ಈ ವೇಳೆ ಮಾತನಾಡಿದ ರಾಜೀವ್ ಚಂದ್ರಶೇಖರ್, ಮೇರಾ ಮಿಟ್ಟಿ ಮೇರಾ ಭಾರತ್ ಇದು ಮೋದಿಯವರ ಕನಸು. ಇದಕ್ಕಾಗಿ ಎಲ್ಲರೂ ಜೊತೆಯಾಗಿ ಕೆಲಸ ಮಾಡ್ಬೇಕು. ಮೋದಿಯವರ ಕನಸು ದೇಶ ಅಭಿವೃದ್ಧಿ ಆಗ್ಬೇಕು ಅನ್ನೋದು. 2024ರಲ್ಲಿ ಮೂರನೇ ಅತಿದೊಡ್ಡ ಅಭಿವೃದ್ದಿ ದೇಶ ಆಗ್ಬೇಕು ಅನ್ನೋ ಕನಸು ನನಸಾಗ್ಬೇಕು ಎಂದು ಹೇಳಿದರು.

ಇದನ್ನೂ ವೀಕ್ಷಿಸಿ:  ರಾಷ್ಟ್ರಧ್ವಜ ನೇಕಾರರಿಗೆ ಇದೆಂಥಾ ದುಸ್ಥಿತಿ..? ನೇಕಾರ ಕೇಂದ್ರದಲ್ಲಿ ಹಾವು-ಚೇಳುಗಳದ್ದೇ ಸಾಮ್ರಾಜ್ಯ !

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more