ಮೇರಾ ಮಿಟ್ಟಿ ಮೇರಾ ಭಾರತ್ ಮೋದಿ ಕನಸಿಗೆ ಎಲ್ಲರೂ ಕೆಲಸ ಮಾಡಿ: ರಾಜೀವ್‌ ಚಂದ್ರಶೇಖರ್‌

ಮೇರಾ ಮಿಟ್ಟಿ ಮೇರಾ ಭಾರತ್ ಮೋದಿ ಕನಸಿಗೆ ಎಲ್ಲರೂ ಕೆಲಸ ಮಾಡಿ: ರಾಜೀವ್‌ ಚಂದ್ರಶೇಖರ್‌

Published : Aug 14, 2023, 10:44 AM IST

ಬೆಂಗಳೂರಿನ ಯಲಹಂಕದ ಬಳಿ ವನಮಹೋತ್ಸವವನ್ನು ಆಚರಿಸಲಾಯಿತು. ಗಿಡಗಳನ್ನು ನೆಡುವ ಮೂಲಕ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು.

ಬೆಂಗಳೂರು: 75ನೇ ಸ್ವಾತಂತ್ರ್ಯ ಅಮೃತ್ ಮಹೋತ್ಸವದ ಹಿನ್ನೆಲೆ ಹಾಗೂ 76ನೇ ಸ್ವಾತಂತ್ರ್ಯ ದಿನವನ್ನು ಬಿಬಿಎಂಪಿ(BBMP) ವಿಶೇಷವಾಗಿ ಆಚರಿಸಿತು. ಬಿಬಿಎಂಪಿ ಯಲಹಂಕ ವಿಭಾಗದಲ್ಲಿ ವಿಭಿನ್ನವಾಗಿ ಮರ ನೆಡುವ ಕಾರ್ಯಕ್ರಮ ಆಯೋಜಿಸಲಾಯ್ತು. ಯಲಹಂಕ ಕೆರೆ ಬಳಿ 76 ವಿವಿಧ ಬಗೆಯ ಗಿಡಗಳನ್ನು  ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್(Rajeev Chandrasekhar) ನೆಡುವ ಮೂಲಕ ಚಾಲನೆ ನೀಡಿದ್ರು. 76ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ(Independence Day) ಹಿನ್ನಲೆ ಮಹಾಗಣಿ, ತಬೂಬಿಯಾ ಅವ್ಲಾಂಡ, ನೇರಳೆ, ಹಲಸು, ಇಂಡಿಯನ್ ಚಾರ್ಕೊಲ್, ಹೊಳೆ ದಾಸವಾಳ, ಹತ್ತಿ ಸೇರಿದಂತೆ 76 ವೆರೈಟಿ ಗಿಡಗಳನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ  ಎಸ್. ಆರ್. ವಿಶ್ವನಾಥ್, ಬಿಬಿಎಂಪಿ ಜಂಟಿ ಆಯುಕ್ತ ಮೊಹಮ್ಮದ್ ನಯೀನ್, ಬಿಬಿಎಂಪಿ ಅಧಿಕಾರಿಗಳು ಭಾಗಿಯಾಗಿದ್ರು. ಈ ವೇಳೆ ಮಾತನಾಡಿದ ರಾಜೀವ್ ಚಂದ್ರಶೇಖರ್, ಮೇರಾ ಮಿಟ್ಟಿ ಮೇರಾ ಭಾರತ್ ಇದು ಮೋದಿಯವರ ಕನಸು. ಇದಕ್ಕಾಗಿ ಎಲ್ಲರೂ ಜೊತೆಯಾಗಿ ಕೆಲಸ ಮಾಡ್ಬೇಕು. ಮೋದಿಯವರ ಕನಸು ದೇಶ ಅಭಿವೃದ್ಧಿ ಆಗ್ಬೇಕು ಅನ್ನೋದು. 2024ರಲ್ಲಿ ಮೂರನೇ ಅತಿದೊಡ್ಡ ಅಭಿವೃದ್ದಿ ದೇಶ ಆಗ್ಬೇಕು ಅನ್ನೋ ಕನಸು ನನಸಾಗ್ಬೇಕು ಎಂದು ಹೇಳಿದರು.

ಇದನ್ನೂ ವೀಕ್ಷಿಸಿ:  ರಾಷ್ಟ್ರಧ್ವಜ ನೇಕಾರರಿಗೆ ಇದೆಂಥಾ ದುಸ್ಥಿತಿ..? ನೇಕಾರ ಕೇಂದ್ರದಲ್ಲಿ ಹಾವು-ಚೇಳುಗಳದ್ದೇ ಸಾಮ್ರಾಜ್ಯ !

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more