ಬೇಬಿ ಬೆಟ್ಟ ಟ್ರಯಲ್ ಬ್ಲಾಸ್ಟ್‌ಗೆ ಟ್ವಿಸ್ಟ್‌: ವಿವಾದಕ್ಕೆ ಎಂಟ್ರಿ ಕೊಟ್ಟ ಮೈಸೂರು ರಾಜಮನೆತನ!

ಬೇಬಿ ಬೆಟ್ಟ ಟ್ರಯಲ್ ಬ್ಲಾಸ್ಟ್‌ಗೆ ಟ್ವಿಸ್ಟ್‌: ವಿವಾದಕ್ಕೆ ಎಂಟ್ರಿ ಕೊಟ್ಟ ಮೈಸೂರು ರಾಜಮನೆತನ!

Published : Jul 26, 2022, 11:53 AM IST

ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್‌ ಗಲಾಟೆ ತಾರಕಕ್ಕೇರುತ್ತಿದ್ದಂತೆಯೇ ವಿವಾದಕ್ಕೆ ಮೈಸುರು ರಾಜಮನೆತನ ಎಂಟ್ರಿ ಕೊಟ್ಟಿದ್ದು,  ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿ ಅವರಿಗೆ ಈ ಬಗ್ಗೆ ಪತ್ರ ಬರೆದಿದ್ದಾರೆ. 

ಮಂಡ್ಯ, (ಜುಲೈ.26): ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್‌ಗೆ ಜಿಲ್ಲಾಡಳಿ ಸಿದ್ಧತೆ ನಡೆಸಿದ್ದು, ಇದಕ್ಕೆ ಪರ-ವಿರೋಧ ಚರ್ಚೆಗಳು ಶುರುವಾಗಿವೆ. ಅಲ್ಲದೇ ಇದಕ್ಕೆ ರೈತ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆಗಳಿದಿವೆ.

ಮಂಡ್ಯ: ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ರೈತರಿಂದ ಬೈಕ್ ರ್ಯಾಲಿ

ಈ ಗಲಾಟೆ ತಾರಕಕ್ಕೇರುತ್ತಿದ್ದಂತೆಯೇ ವಿವಾದಕ್ಕೆ ಮೈಸುರು ರಾಜಮನೆತನ ಎಂಟ್ರಿ ಕೊಟ್ಟಿದ್ದು,  ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿ ಅವರಿಗೆ ಈ ಬಗ್ಗೆ ಪತ್ರ ಬರೆದಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more