ಬೇಬಿ ಬೆಟ್ಟ ಟ್ರಯಲ್ ಬ್ಲಾಸ್ಟ್‌ಗೆ ಟ್ವಿಸ್ಟ್‌: ವಿವಾದಕ್ಕೆ ಎಂಟ್ರಿ ಕೊಟ್ಟ ಮೈಸೂರು ರಾಜಮನೆತನ!

ಬೇಬಿ ಬೆಟ್ಟ ಟ್ರಯಲ್ ಬ್ಲಾಸ್ಟ್‌ಗೆ ಟ್ವಿಸ್ಟ್‌: ವಿವಾದಕ್ಕೆ ಎಂಟ್ರಿ ಕೊಟ್ಟ ಮೈಸೂರು ರಾಜಮನೆತನ!

Published : Jul 26, 2022, 11:53 AM IST

ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್‌ ಗಲಾಟೆ ತಾರಕಕ್ಕೇರುತ್ತಿದ್ದಂತೆಯೇ ವಿವಾದಕ್ಕೆ ಮೈಸುರು ರಾಜಮನೆತನ ಎಂಟ್ರಿ ಕೊಟ್ಟಿದ್ದು,  ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿ ಅವರಿಗೆ ಈ ಬಗ್ಗೆ ಪತ್ರ ಬರೆದಿದ್ದಾರೆ. 

ಮಂಡ್ಯ, (ಜುಲೈ.26): ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್‌ಗೆ ಜಿಲ್ಲಾಡಳಿ ಸಿದ್ಧತೆ ನಡೆಸಿದ್ದು, ಇದಕ್ಕೆ ಪರ-ವಿರೋಧ ಚರ್ಚೆಗಳು ಶುರುವಾಗಿವೆ. ಅಲ್ಲದೇ ಇದಕ್ಕೆ ರೈತ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆಗಳಿದಿವೆ.

ಮಂಡ್ಯ: ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ರೈತರಿಂದ ಬೈಕ್ ರ್ಯಾಲಿ

ಈ ಗಲಾಟೆ ತಾರಕಕ್ಕೇರುತ್ತಿದ್ದಂತೆಯೇ ವಿವಾದಕ್ಕೆ ಮೈಸುರು ರಾಜಮನೆತನ ಎಂಟ್ರಿ ಕೊಟ್ಟಿದ್ದು,  ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿ ಅವರಿಗೆ ಈ ಬಗ್ಗೆ ಪತ್ರ ಬರೆದಿದ್ದಾರೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more