ಬೇಬಿ ಬೆಟ್ಟ ಟ್ರಯಲ್ ಬ್ಲಾಸ್ಟ್‌ಗೆ ಟ್ವಿಸ್ಟ್‌: ವಿವಾದಕ್ಕೆ ಎಂಟ್ರಿ ಕೊಟ್ಟ ಮೈಸೂರು ರಾಜಮನೆತನ!

ಬೇಬಿ ಬೆಟ್ಟ ಟ್ರಯಲ್ ಬ್ಲಾಸ್ಟ್‌ಗೆ ಟ್ವಿಸ್ಟ್‌: ವಿವಾದಕ್ಕೆ ಎಂಟ್ರಿ ಕೊಟ್ಟ ಮೈಸೂರು ರಾಜಮನೆತನ!

Published : Jul 26, 2022, 11:53 AM IST

ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್‌ ಗಲಾಟೆ ತಾರಕಕ್ಕೇರುತ್ತಿದ್ದಂತೆಯೇ ವಿವಾದಕ್ಕೆ ಮೈಸುರು ರಾಜಮನೆತನ ಎಂಟ್ರಿ ಕೊಟ್ಟಿದ್ದು,  ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿ ಅವರಿಗೆ ಈ ಬಗ್ಗೆ ಪತ್ರ ಬರೆದಿದ್ದಾರೆ. 

ಮಂಡ್ಯ, (ಜುಲೈ.26): ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್‌ಗೆ ಜಿಲ್ಲಾಡಳಿ ಸಿದ್ಧತೆ ನಡೆಸಿದ್ದು, ಇದಕ್ಕೆ ಪರ-ವಿರೋಧ ಚರ್ಚೆಗಳು ಶುರುವಾಗಿವೆ. ಅಲ್ಲದೇ ಇದಕ್ಕೆ ರೈತ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆಗಳಿದಿವೆ.

ಮಂಡ್ಯ: ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ರೈತರಿಂದ ಬೈಕ್ ರ್ಯಾಲಿ

ಈ ಗಲಾಟೆ ತಾರಕಕ್ಕೇರುತ್ತಿದ್ದಂತೆಯೇ ವಿವಾದಕ್ಕೆ ಮೈಸುರು ರಾಜಮನೆತನ ಎಂಟ್ರಿ ಕೊಟ್ಟಿದ್ದು,  ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿ ಅವರಿಗೆ ಈ ಬಗ್ಗೆ ಪತ್ರ ಬರೆದಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more