ಕಾಂಗ್ರೆಸ್-ಬಿಜೆಪಿ ನಡುವೆ ಭುಗಿಲೆದ್ದ ‘ಕರಸೇವಕ’ ಫೈಟ್: ಹಳೇ ಕೇಸ್ ಕೆದಕುವ ಹಿಂದೆ ರಾಜಕೀಯ ಇದ್ಯಾ..?

ಕಾಂಗ್ರೆಸ್-ಬಿಜೆಪಿ ನಡುವೆ ಭುಗಿಲೆದ್ದ ‘ಕರಸೇವಕ’ ಫೈಟ್: ಹಳೇ ಕೇಸ್ ಕೆದಕುವ ಹಿಂದೆ ರಾಜಕೀಯ ಇದ್ಯಾ..?

Published : Jan 03, 2024, 12:24 PM IST

ಹಿಂದೂ ಕಾರ್ಯಕರ್ತ ಶ್ರೀಕಾಂತ್ ರಾಮಮಂದಿರ ಹೋರಾಟಗಾರ  
ಕರಸೇವಕರ ಹಳೇ ಪ್ರಕರಣ ಕೆದಕುವ ಹಿಂದೆ ತುಷ್ಟೀಕರಣದ ವಾಸನೆ..?
ಲೋಕಸಭಾ ದೃಷ್ಟಿಯಿಂದ ಬಂಧನ ಅಸ್ತ್ರ ಪ್ರಯೋಗಿಸಿತಾ ಸರ್ಕಾರ..?
 

ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಕರಸೇವಕ ಫೈಟ್‌ ಭುಗಿಲೆದ್ದಿದ್ದು, ರಾಮಜನ್ಮಭೂಮಿ(Ram Janmabhoomi) ಹೋರಾಟಗಾರರ ಬಂಧನಕ್ಕೆ ಬಿಜೆಪಿ(BJP) ಕೆರಳಿದೆ. ಸರ್ಕಾರದ ವಿರುದ್ಧ ಹಿಂದೂ ಅಸ್ತ್ರ ಪ್ರಯೋಗಿಸಲು ಬಿಜೆಪಿ ಮುಂದಾಗಿದೆ. ಹಿಂದೂ ಅಸ್ತ್ರದ ಹೋರಾಟ ತೀವ್ರಗೊಳಿಸಲು ಬಿಜೆಪಿ ನಾಯಕರು ಕರೆ ಕೊಟ್ಟಿದ್ದಾರೆ. ಹಿಂದೂ ಕಾರ್ಯಕರ್ತನ ಬಿಡುಗಡೆಗೆ ಒತ್ತಾಯಿಸಿ ಬಿಜೆಪಿ ಹೋರಾಟ ಮಾಡುತ್ತಿದ್ದು, ಸರ್ಕಾರದ ನಿರ್ಧಾರ ಖಂಡಿಸಿ ಇಂದು ಬಿಜೆಪಿ ನಾಯಕರು ಬೀದಿಗಿಳಿದಿದ್ದಾರೆ. ಆರ್.ಅಶೋಕ್ (R.Ashok) ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ(Hubli) ಬೃಹತ್ ಹೋರಾಟ ನಡೆಯುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರಿಂದ ಬೆಂಗಳೂರಲ್ಲಿ(Bengaluru) ಪ್ರತಿಭಟನೆ ಮಾಡಲಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಕಾಂಗ್ರೆಸ್ ಹಿಂದೂ ವಿರೋಧಿ ಎಂದು ಬಿಂಬಿಸಲು ಬಿಜೆಪಿ ಸ್ಕೆಚ್ ಹಾಕಿದ್ದು, ಬಿಜೆಪಿಗೆ ಹೋರಾಟದ ಅಸ್ತ್ರ ನೀಡಿ ಕೈ ಸುಟ್ಟಿಕೊಂಡಿತಾ ಕಾಂಗ್ರೆಸ್..? ಎಂಬ ಪ್ರಶ್ನೆ ಕಾಡುತ್ತಿದೆ. 

ಇದನ್ನೂ ವೀಕ್ಷಿಸಿ:  ರಾಮಮಂದಿರ ಉದ್ಘಾಟನೆ ಆಹ್ವಾನದಲ್ಲೂ ಜಟಾಪಟಿ..! ಈ ವಿಚಾರದಲ್ಲಿ ರಾಜಕೀಯ ಮಾಡ್ತಿದ್ಯಾ ಬಿಜೆಪಿ..?

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more