ಕಾಂಗ್ರೆಸ್-ಬಿಜೆಪಿ ನಡುವೆ ಭುಗಿಲೆದ್ದ ‘ಕರಸೇವಕ’ ಫೈಟ್: ಹಳೇ ಕೇಸ್ ಕೆದಕುವ ಹಿಂದೆ ರಾಜಕೀಯ ಇದ್ಯಾ..?

ಕಾಂಗ್ರೆಸ್-ಬಿಜೆಪಿ ನಡುವೆ ಭುಗಿಲೆದ್ದ ‘ಕರಸೇವಕ’ ಫೈಟ್: ಹಳೇ ಕೇಸ್ ಕೆದಕುವ ಹಿಂದೆ ರಾಜಕೀಯ ಇದ್ಯಾ..?

Published : Jan 03, 2024, 12:24 PM IST

ಹಿಂದೂ ಕಾರ್ಯಕರ್ತ ಶ್ರೀಕಾಂತ್ ರಾಮಮಂದಿರ ಹೋರಾಟಗಾರ  
ಕರಸೇವಕರ ಹಳೇ ಪ್ರಕರಣ ಕೆದಕುವ ಹಿಂದೆ ತುಷ್ಟೀಕರಣದ ವಾಸನೆ..?
ಲೋಕಸಭಾ ದೃಷ್ಟಿಯಿಂದ ಬಂಧನ ಅಸ್ತ್ರ ಪ್ರಯೋಗಿಸಿತಾ ಸರ್ಕಾರ..?
 

ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಕರಸೇವಕ ಫೈಟ್‌ ಭುಗಿಲೆದ್ದಿದ್ದು, ರಾಮಜನ್ಮಭೂಮಿ(Ram Janmabhoomi) ಹೋರಾಟಗಾರರ ಬಂಧನಕ್ಕೆ ಬಿಜೆಪಿ(BJP) ಕೆರಳಿದೆ. ಸರ್ಕಾರದ ವಿರುದ್ಧ ಹಿಂದೂ ಅಸ್ತ್ರ ಪ್ರಯೋಗಿಸಲು ಬಿಜೆಪಿ ಮುಂದಾಗಿದೆ. ಹಿಂದೂ ಅಸ್ತ್ರದ ಹೋರಾಟ ತೀವ್ರಗೊಳಿಸಲು ಬಿಜೆಪಿ ನಾಯಕರು ಕರೆ ಕೊಟ್ಟಿದ್ದಾರೆ. ಹಿಂದೂ ಕಾರ್ಯಕರ್ತನ ಬಿಡುಗಡೆಗೆ ಒತ್ತಾಯಿಸಿ ಬಿಜೆಪಿ ಹೋರಾಟ ಮಾಡುತ್ತಿದ್ದು, ಸರ್ಕಾರದ ನಿರ್ಧಾರ ಖಂಡಿಸಿ ಇಂದು ಬಿಜೆಪಿ ನಾಯಕರು ಬೀದಿಗಿಳಿದಿದ್ದಾರೆ. ಆರ್.ಅಶೋಕ್ (R.Ashok) ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ(Hubli) ಬೃಹತ್ ಹೋರಾಟ ನಡೆಯುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರಿಂದ ಬೆಂಗಳೂರಲ್ಲಿ(Bengaluru) ಪ್ರತಿಭಟನೆ ಮಾಡಲಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಕಾಂಗ್ರೆಸ್ ಹಿಂದೂ ವಿರೋಧಿ ಎಂದು ಬಿಂಬಿಸಲು ಬಿಜೆಪಿ ಸ್ಕೆಚ್ ಹಾಕಿದ್ದು, ಬಿಜೆಪಿಗೆ ಹೋರಾಟದ ಅಸ್ತ್ರ ನೀಡಿ ಕೈ ಸುಟ್ಟಿಕೊಂಡಿತಾ ಕಾಂಗ್ರೆಸ್..? ಎಂಬ ಪ್ರಶ್ನೆ ಕಾಡುತ್ತಿದೆ. 

ಇದನ್ನೂ ವೀಕ್ಷಿಸಿ:  ರಾಮಮಂದಿರ ಉದ್ಘಾಟನೆ ಆಹ್ವಾನದಲ್ಲೂ ಜಟಾಪಟಿ..! ಈ ವಿಚಾರದಲ್ಲಿ ರಾಜಕೀಯ ಮಾಡ್ತಿದ್ಯಾ ಬಿಜೆಪಿ..?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more