ಪೊಲೀಸ್‌ ಠಾಣೆಯಲ್ಲೇ ಕುಚ್‌ಕುಚ್‌: ಅಯ್ಯೋ ರಾಮಚಂದ್ರ... ಪರಮೇಶ್ವರನ ಭಯವೂ ನಿನಗೆ ಇಲ್ಲದಾಯಿತೇ!

ಪೊಲೀಸ್‌ ಠಾಣೆಯಲ್ಲೇ ಕುಚ್‌ಕುಚ್‌: ಅಯ್ಯೋ ರಾಮಚಂದ್ರ... ಪರಮೇಶ್ವರನ ಭಯವೂ ನಿನಗೆ ಇಲ್ಲದಾಯಿತೇ!

Published : Jan 03, 2025, 05:55 PM IST

ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ದೂರು ನೀಡಲು ಬಂದ ಮಹಿಳೆಯೊಂದಿಗೆ ಕಚೇರಿಯಲ್ಲಿ ರಾಸಲೀಲೆ ನಡೆಸಿ ಸಿಕ್ಕಿಬಿದ್ದಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಡಿವೈಎಸ್ಪಿ ನಾಪತ್ತೆಯಾಗಿದ್ದಾರೆ.

ಬೆಂಗಳೂರು (ಜ.3):ದೂರು ಕೊಡಲು ಬಂದ ಮಹಿಳೆ ಜೊತೆ ಕಚೇರಿಯಲ್ಲೇ ಡಿವೈಎಸ್‌ಪಿ ರಾಸಲೀಲೆ ನಡೆಸಿದ್ದಾನೆ. ಡಿವೈಎಸ್ ಪಿ ರಾಸಲೀಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲಿಯೇ ಪೊಲೀಸ್‌ ನಾಪತ್ತೆಯಾಗಿದ್ದಾನೆ.

ಮಧುಗಿರಿ ಡಿವೈಎಸ್ ಪಿ ರಾಮಚಂದ್ರಪ್ಪ ಕಚೇರಿಯಲ್ಲೇ ಮಹಿಳೆ ಜೊತೆ ರಾಸಲೀಲೆ ನಡೆಸಿ ಸಿಕ್ಕಿಬಿದ್ದಿದ್ದಾರೆ. ದೂರು ನೀಡಲು ಪೊಲೀಸ್ ಠಾಣೆಗೆ ಬಂದ ಮಹಿಳೆಯನ್ನೇ ಪುಸಲಾಯಿಸಿ ಕುಚ್‌ಕುಚ್‌ ನಡೆಸಿದ್ದಾನೆ. ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು ಬಂದಾಗ ಇದು ಬಹಿರಗವಾಗಿದೆ.

ಪೊಲೀಸ್ ಠಾಣೆಗೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ ಡಿವೈಎಸ್‌ಪಿ; ವಿಡಿಯೋ ವೈರಲ್!

ಮಾತುಕತೆ ನಡೆಸಲು ಡಿವೈಎಸ್ ಪಿ ಕಚೇರಿಗೆ ಬಂದಿದ್ದರು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿದ್ದಾರೆ. ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋಗಿ ಲೈಂಗಿಕ ಕ್ರಿಯೆ ನಡೆಸುವ ಪ್ರಯತ್ನ ಮಾಡಿದ್ದಾರೆ. ಇದು ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಈ  ಘಟನೆಯಿಂದ ಇಡೀ ಪೊಲೀಸ್ ಇಲಾಖೆಯೇ ತಲೆತಗ್ಗಿಸುವಂತಾಗಿದೆ. 

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more