ಪೊಲೀಸ್‌ ಠಾಣೆಯಲ್ಲೇ ಕುಚ್‌ಕುಚ್‌: ಅಯ್ಯೋ ರಾಮಚಂದ್ರ... ಪರಮೇಶ್ವರನ ಭಯವೂ ನಿನಗೆ ಇಲ್ಲದಾಯಿತೇ!

ಪೊಲೀಸ್‌ ಠಾಣೆಯಲ್ಲೇ ಕುಚ್‌ಕುಚ್‌: ಅಯ್ಯೋ ರಾಮಚಂದ್ರ... ಪರಮೇಶ್ವರನ ಭಯವೂ ನಿನಗೆ ಇಲ್ಲದಾಯಿತೇ!

Published : Jan 03, 2025, 05:55 PM IST

ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ದೂರು ನೀಡಲು ಬಂದ ಮಹಿಳೆಯೊಂದಿಗೆ ಕಚೇರಿಯಲ್ಲಿ ರಾಸಲೀಲೆ ನಡೆಸಿ ಸಿಕ್ಕಿಬಿದ್ದಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಡಿವೈಎಸ್ಪಿ ನಾಪತ್ತೆಯಾಗಿದ್ದಾರೆ.

ಬೆಂಗಳೂರು (ಜ.3):ದೂರು ಕೊಡಲು ಬಂದ ಮಹಿಳೆ ಜೊತೆ ಕಚೇರಿಯಲ್ಲೇ ಡಿವೈಎಸ್‌ಪಿ ರಾಸಲೀಲೆ ನಡೆಸಿದ್ದಾನೆ. ಡಿವೈಎಸ್ ಪಿ ರಾಸಲೀಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲಿಯೇ ಪೊಲೀಸ್‌ ನಾಪತ್ತೆಯಾಗಿದ್ದಾನೆ.

ಮಧುಗಿರಿ ಡಿವೈಎಸ್ ಪಿ ರಾಮಚಂದ್ರಪ್ಪ ಕಚೇರಿಯಲ್ಲೇ ಮಹಿಳೆ ಜೊತೆ ರಾಸಲೀಲೆ ನಡೆಸಿ ಸಿಕ್ಕಿಬಿದ್ದಿದ್ದಾರೆ. ದೂರು ನೀಡಲು ಪೊಲೀಸ್ ಠಾಣೆಗೆ ಬಂದ ಮಹಿಳೆಯನ್ನೇ ಪುಸಲಾಯಿಸಿ ಕುಚ್‌ಕುಚ್‌ ನಡೆಸಿದ್ದಾನೆ. ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು ಬಂದಾಗ ಇದು ಬಹಿರಗವಾಗಿದೆ.

ಪೊಲೀಸ್ ಠಾಣೆಗೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ ಡಿವೈಎಸ್‌ಪಿ; ವಿಡಿಯೋ ವೈರಲ್!

ಮಾತುಕತೆ ನಡೆಸಲು ಡಿವೈಎಸ್ ಪಿ ಕಚೇರಿಗೆ ಬಂದಿದ್ದರು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿದ್ದಾರೆ. ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋಗಿ ಲೈಂಗಿಕ ಕ್ರಿಯೆ ನಡೆಸುವ ಪ್ರಯತ್ನ ಮಾಡಿದ್ದಾರೆ. ಇದು ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಈ  ಘಟನೆಯಿಂದ ಇಡೀ ಪೊಲೀಸ್ ಇಲಾಖೆಯೇ ತಲೆತಗ್ಗಿಸುವಂತಾಗಿದೆ. 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more