ರಾಮನಗರ ಯೇಸು ಪ್ರತಿಮೆ ನಿರ್ಮಾಣ ಸ್ಥಗಿತ ಕಾರಣ ಬಹಿರಂಗ

ರಾಮನಗರ ಯೇಸು ಪ್ರತಿಮೆ ನಿರ್ಮಾಣ ಸ್ಥಗಿತ ಕಾರಣ ಬಹಿರಂಗ

Published : Jan 01, 2020, 06:26 PM ISTUpdated : Jan 01, 2020, 06:28 PM IST

ರಾಮನಗರದ ಯೇಸು ಪ್ರತಿಮೆ ನಿರ್ಮಾಣ ವಿಚಾರ ದಿನಕ್ಕೊಂದು ತೆರವು ಪಡೆಯುತ್ತಿದೆ. ಯೇಸು ನಿರ್ಮಾಣ ಟ್ರಸ್ಟ್ ನವರೇ ಕಾಮಗಾರಿ ಸ್ಥಗಿತ ಮಾಡಿರಬಹುದು. 

ಕಾನೂನು ಬಾಹಿರವಾಗಿ ವಿದ್ಯುತ್ ಸಂಪರ್ಕ ಪಡೆದುಕೊಂಡ ಬಗ್ಗೆ, ಬೋರ್ ವೆಲ್ ತೆಗೆದಿರುವ ಬಗ್ಗೆಯೂ ದೂರುಗಳು ಬಂದಿವೆ. ಈ ಬಗ್ಗೆ ಲಿಖಿತ ವರದಿ ಪಡೆದುಕೊಂಡು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ.

ಬೆಂಗಳೂರು(ಜ. 01)  ರಾಮನಗರದ ಯೇಸು ಪ್ರತಿಮೆ ನಿರ್ಮಾಣ ವಿಚಾರ ದಿನಕ್ಕೊಂದು ತೆರವು ಪಡೆಯುತ್ತಿದೆ. ಯೇಸು ನಿರ್ಮಾಣ ಟ್ರಸ್ಟ್ ನವರೇ ಕಾಮಗಾರಿ ಸ್ಥಗಿತ ಮಾಡಿರಬಹುದು. 

ಕಾನೂನು ಬಾಹಿರವಾಗಿ ವಿದ್ಯುತ್ ಸಂಪರ್ಕ ಪಡೆದುಕೊಂಡ ಬಗ್ಗೆ, ಬೋರ್ ವೆಲ್ ತೆಗೆದಿರುವ ಬಗ್ಗೆಯೂ ದೂರುಗಳು ಬಂದಿವೆ. ಈ ಬಗ್ಗೆ ಲಿಖಿತ ವರದಿ ಪಡೆದುಕೊಂಡು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?