ಬಳ್ಳಾರಿ: ಉಜ್ಜೈನಿ ಶ್ರೀ ಬದಲಾವಣೆ ವಿಚಾರದಲ್ಲಿ ಜಗದ್ಗುರುಗಳ ಜಟಾಪಟಿ

ಬಳ್ಳಾರಿ: ಉಜ್ಜೈನಿ ಶ್ರೀ ಬದಲಾವಣೆ ವಿಚಾರದಲ್ಲಿ ಜಗದ್ಗುರುಗಳ ಜಟಾಪಟಿ

Suvarna News   | Asianet News
Published : Nov 16, 2020, 11:35 AM IST

ಆರೋಪ ಪ್ರತ್ಯಾರೋಪಗಳು ಮಾಡುತ್ತಿರುವ ಸ್ವಾಮೀಜಿಗಳು| ಉಜ್ಜೈನಿ ಪೀಠದ ಶ್ರೀ ಬದಲಾವಣೆ ವಿಚಾರ| ಪಂಚಪೀಠದಲ್ಲಿನ ಗೊಂದಲ ಹಿನ್ನಲೆ ಉಜ್ಜೈನಿ ಪೀಠಕ್ಕೆ ಪೊಲೀಸ್ ಭದ್ರತೆ| 

ಬಳ್ಳಾರಿ(ನ.16): ಉಜ್ಜೈನಿ ಪೀಠದ ಶ್ರೀಗಳನ್ನು ಬದಲಾವಣೆ ಮಾಡಬೇಕೆನ್ನುವ ರಂಭಾಪುರಿ ಶ್ರೀಗಳ ಹೇಳಿಕೆ ಕಾಶಿ ಜಗದ್ಗುರುಗಳ ಅಸಮಾಧಾನಕ್ಕೆ ಕಾರಣವಾಗಿದೆ. ಹೌದು, ಈ ಸಂಬಂಧ ಸ್ವಾಮೀಜಿಗಳು ಆರೋಪ ಪ್ರತ್ಯಾರೋಪಗಳು ಮಾಡುತ್ತಿದ್ದಾರೆ. 

ಲೈವ್ ರಿಪೋರ್ಟಿಂಗ್ ವೇಳೆ ಕೊಚ್ಚಿ ಹೋಯ್ತು ಸೇತುವೆ : ಪತ್ರಕರ್ತೆ ಸ್ವಲ್ಪದರಲ್ಲೇ ಬಚಾವ್..!

ಗದಗದ ಮುಕ್ತಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಂಭಾಪುರಿ ಶ್ರೀಗಳು ಬದಲಾವಣೆ ಹೇಳಿಕೆಯನ್ನ ನೀಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಕಾಶಿ ಜಗದ್ಗುರುಗಳು ಇದೀಗ ರಂಭಾಪುರಿ ಶ್ರೀಗಳ ವಿರುದ್ಧ ನೇರ ಅಸಮಾಧಾನ ಹೊರ ಹಾಕಿದ್ದಾರೆ. ರಂಭಾಪುರಿ ಶ್ರೀಗಳು ಸರ್ವಾಧಿಕಾರಿ ವರ್ತನೆ ತೋರುತ್ತಿದ್ದಾರೆ. ಒಕ್ಕೂಟದ ವ್ಯವಸ್ಥೆ ದಕ್ಕೆಯಾಗ್ತಿದೆ ಎಂದು ಹೇಳಿದ್ದಾತರೆ.  ಪಂಚಪೀಠದಲ್ಲಿನ ಗೊಂದಲ ಹಿನ್ನಲೆ ಸದ್ಯ ಉಜ್ಜೈನಿ ಪೀಠಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!