ಬಳ್ಳಾರಿ: ಉಜ್ಜೈನಿ ಶ್ರೀ ಬದಲಾವಣೆ ವಿಚಾರದಲ್ಲಿ ಜಗದ್ಗುರುಗಳ ಜಟಾಪಟಿ

ಬಳ್ಳಾರಿ: ಉಜ್ಜೈನಿ ಶ್ರೀ ಬದಲಾವಣೆ ವಿಚಾರದಲ್ಲಿ ಜಗದ್ಗುರುಗಳ ಜಟಾಪಟಿ

Published : Nov 16, 2020, 11:35 AM IST

ಆರೋಪ ಪ್ರತ್ಯಾರೋಪಗಳು ಮಾಡುತ್ತಿರುವ ಸ್ವಾಮೀಜಿಗಳು| ಉಜ್ಜೈನಿ ಪೀಠದ ಶ್ರೀ ಬದಲಾವಣೆ ವಿಚಾರ| ಪಂಚಪೀಠದಲ್ಲಿನ ಗೊಂದಲ ಹಿನ್ನಲೆ ಉಜ್ಜೈನಿ ಪೀಠಕ್ಕೆ ಪೊಲೀಸ್ ಭದ್ರತೆ| 

ಬಳ್ಳಾರಿ(ನ.16): ಉಜ್ಜೈನಿ ಪೀಠದ ಶ್ರೀಗಳನ್ನು ಬದಲಾವಣೆ ಮಾಡಬೇಕೆನ್ನುವ ರಂಭಾಪುರಿ ಶ್ರೀಗಳ ಹೇಳಿಕೆ ಕಾಶಿ ಜಗದ್ಗುರುಗಳ ಅಸಮಾಧಾನಕ್ಕೆ ಕಾರಣವಾಗಿದೆ. ಹೌದು, ಈ ಸಂಬಂಧ ಸ್ವಾಮೀಜಿಗಳು ಆರೋಪ ಪ್ರತ್ಯಾರೋಪಗಳು ಮಾಡುತ್ತಿದ್ದಾರೆ. 

ಲೈವ್ ರಿಪೋರ್ಟಿಂಗ್ ವೇಳೆ ಕೊಚ್ಚಿ ಹೋಯ್ತು ಸೇತುವೆ : ಪತ್ರಕರ್ತೆ ಸ್ವಲ್ಪದರಲ್ಲೇ ಬಚಾವ್..!

ಗದಗದ ಮುಕ್ತಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಂಭಾಪುರಿ ಶ್ರೀಗಳು ಬದಲಾವಣೆ ಹೇಳಿಕೆಯನ್ನ ನೀಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಕಾಶಿ ಜಗದ್ಗುರುಗಳು ಇದೀಗ ರಂಭಾಪುರಿ ಶ್ರೀಗಳ ವಿರುದ್ಧ ನೇರ ಅಸಮಾಧಾನ ಹೊರ ಹಾಕಿದ್ದಾರೆ. ರಂಭಾಪುರಿ ಶ್ರೀಗಳು ಸರ್ವಾಧಿಕಾರಿ ವರ್ತನೆ ತೋರುತ್ತಿದ್ದಾರೆ. ಒಕ್ಕೂಟದ ವ್ಯವಸ್ಥೆ ದಕ್ಕೆಯಾಗ್ತಿದೆ ಎಂದು ಹೇಳಿದ್ದಾತರೆ.  ಪಂಚಪೀಠದಲ್ಲಿನ ಗೊಂದಲ ಹಿನ್ನಲೆ ಸದ್ಯ ಉಜ್ಜೈನಿ ಪೀಠಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!