ಬಳ್ಳಾರಿ: ಉಜ್ಜೈನಿ ಶ್ರೀ ಬದಲಾವಣೆ ವಿಚಾರದಲ್ಲಿ ಜಗದ್ಗುರುಗಳ ಜಟಾಪಟಿ

ಬಳ್ಳಾರಿ: ಉಜ್ಜೈನಿ ಶ್ರೀ ಬದಲಾವಣೆ ವಿಚಾರದಲ್ಲಿ ಜಗದ್ಗುರುಗಳ ಜಟಾಪಟಿ

Suvarna News   | Asianet News
Published : Nov 16, 2020, 11:35 AM IST

ಆರೋಪ ಪ್ರತ್ಯಾರೋಪಗಳು ಮಾಡುತ್ತಿರುವ ಸ್ವಾಮೀಜಿಗಳು| ಉಜ್ಜೈನಿ ಪೀಠದ ಶ್ರೀ ಬದಲಾವಣೆ ವಿಚಾರ| ಪಂಚಪೀಠದಲ್ಲಿನ ಗೊಂದಲ ಹಿನ್ನಲೆ ಉಜ್ಜೈನಿ ಪೀಠಕ್ಕೆ ಪೊಲೀಸ್ ಭದ್ರತೆ| 

ಬಳ್ಳಾರಿ(ನ.16): ಉಜ್ಜೈನಿ ಪೀಠದ ಶ್ರೀಗಳನ್ನು ಬದಲಾವಣೆ ಮಾಡಬೇಕೆನ್ನುವ ರಂಭಾಪುರಿ ಶ್ರೀಗಳ ಹೇಳಿಕೆ ಕಾಶಿ ಜಗದ್ಗುರುಗಳ ಅಸಮಾಧಾನಕ್ಕೆ ಕಾರಣವಾಗಿದೆ. ಹೌದು, ಈ ಸಂಬಂಧ ಸ್ವಾಮೀಜಿಗಳು ಆರೋಪ ಪ್ರತ್ಯಾರೋಪಗಳು ಮಾಡುತ್ತಿದ್ದಾರೆ. 

ಲೈವ್ ರಿಪೋರ್ಟಿಂಗ್ ವೇಳೆ ಕೊಚ್ಚಿ ಹೋಯ್ತು ಸೇತುವೆ : ಪತ್ರಕರ್ತೆ ಸ್ವಲ್ಪದರಲ್ಲೇ ಬಚಾವ್..!

ಗದಗದ ಮುಕ್ತಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಂಭಾಪುರಿ ಶ್ರೀಗಳು ಬದಲಾವಣೆ ಹೇಳಿಕೆಯನ್ನ ನೀಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಕಾಶಿ ಜಗದ್ಗುರುಗಳು ಇದೀಗ ರಂಭಾಪುರಿ ಶ್ರೀಗಳ ವಿರುದ್ಧ ನೇರ ಅಸಮಾಧಾನ ಹೊರ ಹಾಕಿದ್ದಾರೆ. ರಂಭಾಪುರಿ ಶ್ರೀಗಳು ಸರ್ವಾಧಿಕಾರಿ ವರ್ತನೆ ತೋರುತ್ತಿದ್ದಾರೆ. ಒಕ್ಕೂಟದ ವ್ಯವಸ್ಥೆ ದಕ್ಕೆಯಾಗ್ತಿದೆ ಎಂದು ಹೇಳಿದ್ದಾತರೆ.  ಪಂಚಪೀಠದಲ್ಲಿನ ಗೊಂದಲ ಹಿನ್ನಲೆ ಸದ್ಯ ಉಜ್ಜೈನಿ ಪೀಠಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?