ಬಳ್ಳಾರಿ: ಉಜ್ಜೈನಿ ಶ್ರೀ ಬದಲಾವಣೆ ವಿಚಾರದಲ್ಲಿ ಜಗದ್ಗುರುಗಳ ಜಟಾಪಟಿ

ಬಳ್ಳಾರಿ: ಉಜ್ಜೈನಿ ಶ್ರೀ ಬದಲಾವಣೆ ವಿಚಾರದಲ್ಲಿ ಜಗದ್ಗುರುಗಳ ಜಟಾಪಟಿ

Suvarna News   | Asianet News
Published : Nov 16, 2020, 11:35 AM IST

ಆರೋಪ ಪ್ರತ್ಯಾರೋಪಗಳು ಮಾಡುತ್ತಿರುವ ಸ್ವಾಮೀಜಿಗಳು| ಉಜ್ಜೈನಿ ಪೀಠದ ಶ್ರೀ ಬದಲಾವಣೆ ವಿಚಾರ| ಪಂಚಪೀಠದಲ್ಲಿನ ಗೊಂದಲ ಹಿನ್ನಲೆ ಉಜ್ಜೈನಿ ಪೀಠಕ್ಕೆ ಪೊಲೀಸ್ ಭದ್ರತೆ| 

ಬಳ್ಳಾರಿ(ನ.16): ಉಜ್ಜೈನಿ ಪೀಠದ ಶ್ರೀಗಳನ್ನು ಬದಲಾವಣೆ ಮಾಡಬೇಕೆನ್ನುವ ರಂಭಾಪುರಿ ಶ್ರೀಗಳ ಹೇಳಿಕೆ ಕಾಶಿ ಜಗದ್ಗುರುಗಳ ಅಸಮಾಧಾನಕ್ಕೆ ಕಾರಣವಾಗಿದೆ. ಹೌದು, ಈ ಸಂಬಂಧ ಸ್ವಾಮೀಜಿಗಳು ಆರೋಪ ಪ್ರತ್ಯಾರೋಪಗಳು ಮಾಡುತ್ತಿದ್ದಾರೆ. 

ಲೈವ್ ರಿಪೋರ್ಟಿಂಗ್ ವೇಳೆ ಕೊಚ್ಚಿ ಹೋಯ್ತು ಸೇತುವೆ : ಪತ್ರಕರ್ತೆ ಸ್ವಲ್ಪದರಲ್ಲೇ ಬಚಾವ್..!

ಗದಗದ ಮುಕ್ತಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಂಭಾಪುರಿ ಶ್ರೀಗಳು ಬದಲಾವಣೆ ಹೇಳಿಕೆಯನ್ನ ನೀಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಕಾಶಿ ಜಗದ್ಗುರುಗಳು ಇದೀಗ ರಂಭಾಪುರಿ ಶ್ರೀಗಳ ವಿರುದ್ಧ ನೇರ ಅಸಮಾಧಾನ ಹೊರ ಹಾಕಿದ್ದಾರೆ. ರಂಭಾಪುರಿ ಶ್ರೀಗಳು ಸರ್ವಾಧಿಕಾರಿ ವರ್ತನೆ ತೋರುತ್ತಿದ್ದಾರೆ. ಒಕ್ಕೂಟದ ವ್ಯವಸ್ಥೆ ದಕ್ಕೆಯಾಗ್ತಿದೆ ಎಂದು ಹೇಳಿದ್ದಾತರೆ.  ಪಂಚಪೀಠದಲ್ಲಿನ ಗೊಂದಲ ಹಿನ್ನಲೆ ಸದ್ಯ ಉಜ್ಜೈನಿ ಪೀಠಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!