ಗ್ರಾಪಂ ಚುನಾವಣೆ ಪ್ರಚಾರಕ್ಕಿಳಿದ 'ಕನ್ನಡತಿ'; ನೆಚ್ಚಿನ ನಟಿಯನ್ನು ನೋಡಲು ಜನವೋ ಜನ..!

ಗ್ರಾಪಂ ಚುನಾವಣೆ ಪ್ರಚಾರಕ್ಕಿಳಿದ 'ಕನ್ನಡತಿ'; ನೆಚ್ಚಿನ ನಟಿಯನ್ನು ನೋಡಲು ಜನವೋ ಜನ..!

Suvarna News   | Asianet News
Published : Dec 19, 2020, 03:49 PM ISTUpdated : Dec 19, 2020, 03:53 PM IST

ಪುಟ್ಟಗೌರಿ, ಕನ್ನಡತಿ,  ಬಿಗ್ ಬಾಸ್ ಖ್ಯಾತಿಯ ನಟಿ ರಂಜನಿ ರಾಘವನ್ ಗಿರಿಸಾಗರ ಗ್ರಾಮದಲ್ಲಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಕಾಣಿಸಿಕೊಂಡಿದ್ದಾರೆ. ಗ್ರಾಮದಲ್ಲಿ ರೋಡ್ ಶೋ ನಡೆಸಿ ಜೊತೆಗೆ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ್ದಾರೆ. 

ಬಾಗಲಕೋಟೆ (ಡಿ. 19): ಗ್ರಾಮ ಪಂಚಾಯತ್ ಚುನಾವಣೆ ರಂಗೇರಿದೆ. ಪ್ರಚಾರದ ಅಬ್ಬರವೂ ಜೋರಾಗಿದೆ. ಆನ್‌ಲೈನ್ ಪ್ರಚಾರವೂ ಜೋರಾಗಿರುವುದನ್ನು ನೋಡಿದ್ದೇವೆ. ಪುಟ್ಟಗೌರಿ,ಬಿಗ್ ಬಾಸ್ ಖ್ಯಾತಿಯ ನಟಿ ರಂಜನಿ ರಾಘವನ್ ಗಿರಿಸಾಗರ ಗ್ರಾಮದಲ್ಲಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಕಾಣಿಸಿಕೊಂಡಿದ್ದಾರೆ. ಗ್ರಾಮದಲ್ಲಿ ರೋಡ್ ಶೋ ನಡೆಸಿ ಜೊತೆಗೆ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ್ದಾರೆ. 

ಬೀಳಗಿ ತಾಲೂಕಿನ ಗಿರಿಸಾಗರ ಗ್ರಾಮ ಪಂಚಾಯಿತಿ ಅಭ್ಯರ್ಥಿಗಳಾದ ವಿಜಯಲಕ್ಷ್ಮಿ ಹೂಗಾರ,ಯಂಕಪ್ಪ ನುಚ್ಚಿನ,ಬಿ ಎನ್ ಮೇತ್ರಿ ಪರ ಪ್ರಚಾರ ನಡೆಸಿದ್ದಾರೆ. ಅಭ್ಯರ್ಥಿಗಳ ಗಳ ಪರ ಪ್ರಚಾರವನ್ನು ಕೇಳಿಸ್ಕೊಂಡ್ರೋ ಇಲ್ವೋ 'ಪುಟ್ಟಗೌರಿ' ನಟಿಯನ್ನು ನೋಡಲು ಜನ ಮಾತ್ರ ಸೇರಿದ್ದರು. 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!