ಗ್ರಾಪಂ ಚುನಾವಣೆ ಪ್ರಚಾರಕ್ಕಿಳಿದ 'ಕನ್ನಡತಿ'; ನೆಚ್ಚಿನ ನಟಿಯನ್ನು ನೋಡಲು ಜನವೋ ಜನ..!

ಗ್ರಾಪಂ ಚುನಾವಣೆ ಪ್ರಚಾರಕ್ಕಿಳಿದ 'ಕನ್ನಡತಿ'; ನೆಚ್ಚಿನ ನಟಿಯನ್ನು ನೋಡಲು ಜನವೋ ಜನ..!

Suvarna News   | Asianet News
Published : Dec 19, 2020, 03:49 PM ISTUpdated : Dec 19, 2020, 03:53 PM IST

ಪುಟ್ಟಗೌರಿ, ಕನ್ನಡತಿ,  ಬಿಗ್ ಬಾಸ್ ಖ್ಯಾತಿಯ ನಟಿ ರಂಜನಿ ರಾಘವನ್ ಗಿರಿಸಾಗರ ಗ್ರಾಮದಲ್ಲಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಕಾಣಿಸಿಕೊಂಡಿದ್ದಾರೆ. ಗ್ರಾಮದಲ್ಲಿ ರೋಡ್ ಶೋ ನಡೆಸಿ ಜೊತೆಗೆ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ್ದಾರೆ. 

ಬಾಗಲಕೋಟೆ (ಡಿ. 19): ಗ್ರಾಮ ಪಂಚಾಯತ್ ಚುನಾವಣೆ ರಂಗೇರಿದೆ. ಪ್ರಚಾರದ ಅಬ್ಬರವೂ ಜೋರಾಗಿದೆ. ಆನ್‌ಲೈನ್ ಪ್ರಚಾರವೂ ಜೋರಾಗಿರುವುದನ್ನು ನೋಡಿದ್ದೇವೆ. ಪುಟ್ಟಗೌರಿ,ಬಿಗ್ ಬಾಸ್ ಖ್ಯಾತಿಯ ನಟಿ ರಂಜನಿ ರಾಘವನ್ ಗಿರಿಸಾಗರ ಗ್ರಾಮದಲ್ಲಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಕಾಣಿಸಿಕೊಂಡಿದ್ದಾರೆ. ಗ್ರಾಮದಲ್ಲಿ ರೋಡ್ ಶೋ ನಡೆಸಿ ಜೊತೆಗೆ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ್ದಾರೆ. 

ಬೀಳಗಿ ತಾಲೂಕಿನ ಗಿರಿಸಾಗರ ಗ್ರಾಮ ಪಂಚಾಯಿತಿ ಅಭ್ಯರ್ಥಿಗಳಾದ ವಿಜಯಲಕ್ಷ್ಮಿ ಹೂಗಾರ,ಯಂಕಪ್ಪ ನುಚ್ಚಿನ,ಬಿ ಎನ್ ಮೇತ್ರಿ ಪರ ಪ್ರಚಾರ ನಡೆಸಿದ್ದಾರೆ. ಅಭ್ಯರ್ಥಿಗಳ ಗಳ ಪರ ಪ್ರಚಾರವನ್ನು ಕೇಳಿಸ್ಕೊಂಡ್ರೋ ಇಲ್ವೋ 'ಪುಟ್ಟಗೌರಿ' ನಟಿಯನ್ನು ನೋಡಲು ಜನ ಮಾತ್ರ ಸೇರಿದ್ದರು. 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!