ಗ್ರಾಪಂ ಚುನಾವಣೆ ಪ್ರಚಾರಕ್ಕಿಳಿದ 'ಕನ್ನಡತಿ'; ನೆಚ್ಚಿನ ನಟಿಯನ್ನು ನೋಡಲು ಜನವೋ ಜನ..!

ಗ್ರಾಪಂ ಚುನಾವಣೆ ಪ್ರಚಾರಕ್ಕಿಳಿದ 'ಕನ್ನಡತಿ'; ನೆಚ್ಚಿನ ನಟಿಯನ್ನು ನೋಡಲು ಜನವೋ ಜನ..!

Published : Dec 19, 2020, 03:49 PM ISTUpdated : Dec 19, 2020, 03:53 PM IST

ಪುಟ್ಟಗೌರಿ, ಕನ್ನಡತಿ,  ಬಿಗ್ ಬಾಸ್ ಖ್ಯಾತಿಯ ನಟಿ ರಂಜನಿ ರಾಘವನ್ ಗಿರಿಸಾಗರ ಗ್ರಾಮದಲ್ಲಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಕಾಣಿಸಿಕೊಂಡಿದ್ದಾರೆ. ಗ್ರಾಮದಲ್ಲಿ ರೋಡ್ ಶೋ ನಡೆಸಿ ಜೊತೆಗೆ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ್ದಾರೆ. 

ಬಾಗಲಕೋಟೆ (ಡಿ. 19): ಗ್ರಾಮ ಪಂಚಾಯತ್ ಚುನಾವಣೆ ರಂಗೇರಿದೆ. ಪ್ರಚಾರದ ಅಬ್ಬರವೂ ಜೋರಾಗಿದೆ. ಆನ್‌ಲೈನ್ ಪ್ರಚಾರವೂ ಜೋರಾಗಿರುವುದನ್ನು ನೋಡಿದ್ದೇವೆ. ಪುಟ್ಟಗೌರಿ,ಬಿಗ್ ಬಾಸ್ ಖ್ಯಾತಿಯ ನಟಿ ರಂಜನಿ ರಾಘವನ್ ಗಿರಿಸಾಗರ ಗ್ರಾಮದಲ್ಲಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಕಾಣಿಸಿಕೊಂಡಿದ್ದಾರೆ. ಗ್ರಾಮದಲ್ಲಿ ರೋಡ್ ಶೋ ನಡೆಸಿ ಜೊತೆಗೆ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ್ದಾರೆ. 

ಬೀಳಗಿ ತಾಲೂಕಿನ ಗಿರಿಸಾಗರ ಗ್ರಾಮ ಪಂಚಾಯಿತಿ ಅಭ್ಯರ್ಥಿಗಳಾದ ವಿಜಯಲಕ್ಷ್ಮಿ ಹೂಗಾರ,ಯಂಕಪ್ಪ ನುಚ್ಚಿನ,ಬಿ ಎನ್ ಮೇತ್ರಿ ಪರ ಪ್ರಚಾರ ನಡೆಸಿದ್ದಾರೆ. ಅಭ್ಯರ್ಥಿಗಳ ಗಳ ಪರ ಪ್ರಚಾರವನ್ನು ಕೇಳಿಸ್ಕೊಂಡ್ರೋ ಇಲ್ವೋ 'ಪುಟ್ಟಗೌರಿ' ನಟಿಯನ್ನು ನೋಡಲು ಜನ ಮಾತ್ರ ಸೇರಿದ್ದರು. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!