ಗ್ರಾಪಂ ಚುನಾವಣೆ ಪ್ರಚಾರಕ್ಕಿಳಿದ 'ಕನ್ನಡತಿ'; ನೆಚ್ಚಿನ ನಟಿಯನ್ನು ನೋಡಲು ಜನವೋ ಜನ..!

ಗ್ರಾಪಂ ಚುನಾವಣೆ ಪ್ರಚಾರಕ್ಕಿಳಿದ 'ಕನ್ನಡತಿ'; ನೆಚ್ಚಿನ ನಟಿಯನ್ನು ನೋಡಲು ಜನವೋ ಜನ..!

Suvarna News   | Asianet News
Published : Dec 19, 2020, 03:49 PM ISTUpdated : Dec 19, 2020, 03:53 PM IST

ಪುಟ್ಟಗೌರಿ, ಕನ್ನಡತಿ,  ಬಿಗ್ ಬಾಸ್ ಖ್ಯಾತಿಯ ನಟಿ ರಂಜನಿ ರಾಘವನ್ ಗಿರಿಸಾಗರ ಗ್ರಾಮದಲ್ಲಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಕಾಣಿಸಿಕೊಂಡಿದ್ದಾರೆ. ಗ್ರಾಮದಲ್ಲಿ ರೋಡ್ ಶೋ ನಡೆಸಿ ಜೊತೆಗೆ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ್ದಾರೆ. 

ಬಾಗಲಕೋಟೆ (ಡಿ. 19): ಗ್ರಾಮ ಪಂಚಾಯತ್ ಚುನಾವಣೆ ರಂಗೇರಿದೆ. ಪ್ರಚಾರದ ಅಬ್ಬರವೂ ಜೋರಾಗಿದೆ. ಆನ್‌ಲೈನ್ ಪ್ರಚಾರವೂ ಜೋರಾಗಿರುವುದನ್ನು ನೋಡಿದ್ದೇವೆ. ಪುಟ್ಟಗೌರಿ,ಬಿಗ್ ಬಾಸ್ ಖ್ಯಾತಿಯ ನಟಿ ರಂಜನಿ ರಾಘವನ್ ಗಿರಿಸಾಗರ ಗ್ರಾಮದಲ್ಲಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಕಾಣಿಸಿಕೊಂಡಿದ್ದಾರೆ. ಗ್ರಾಮದಲ್ಲಿ ರೋಡ್ ಶೋ ನಡೆಸಿ ಜೊತೆಗೆ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ್ದಾರೆ. 

ಬೀಳಗಿ ತಾಲೂಕಿನ ಗಿರಿಸಾಗರ ಗ್ರಾಮ ಪಂಚಾಯಿತಿ ಅಭ್ಯರ್ಥಿಗಳಾದ ವಿಜಯಲಕ್ಷ್ಮಿ ಹೂಗಾರ,ಯಂಕಪ್ಪ ನುಚ್ಚಿನ,ಬಿ ಎನ್ ಮೇತ್ರಿ ಪರ ಪ್ರಚಾರ ನಡೆಸಿದ್ದಾರೆ. ಅಭ್ಯರ್ಥಿಗಳ ಗಳ ಪರ ಪ್ರಚಾರವನ್ನು ಕೇಳಿಸ್ಕೊಂಡ್ರೋ ಇಲ್ವೋ 'ಪುಟ್ಟಗೌರಿ' ನಟಿಯನ್ನು ನೋಡಲು ಜನ ಮಾತ್ರ ಸೇರಿದ್ದರು. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!