ಗ್ರಾಪಂ ಚುನಾವಣೆ ಪ್ರಚಾರಕ್ಕಿಳಿದ 'ಕನ್ನಡತಿ'; ನೆಚ್ಚಿನ ನಟಿಯನ್ನು ನೋಡಲು ಜನವೋ ಜನ..!

ಗ್ರಾಪಂ ಚುನಾವಣೆ ಪ್ರಚಾರಕ್ಕಿಳಿದ 'ಕನ್ನಡತಿ'; ನೆಚ್ಚಿನ ನಟಿಯನ್ನು ನೋಡಲು ಜನವೋ ಜನ..!

Suvarna News   | Asianet News
Published : Dec 19, 2020, 03:49 PM ISTUpdated : Dec 19, 2020, 03:53 PM IST

ಪುಟ್ಟಗೌರಿ, ಕನ್ನಡತಿ,  ಬಿಗ್ ಬಾಸ್ ಖ್ಯಾತಿಯ ನಟಿ ರಂಜನಿ ರಾಘವನ್ ಗಿರಿಸಾಗರ ಗ್ರಾಮದಲ್ಲಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಕಾಣಿಸಿಕೊಂಡಿದ್ದಾರೆ. ಗ್ರಾಮದಲ್ಲಿ ರೋಡ್ ಶೋ ನಡೆಸಿ ಜೊತೆಗೆ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ್ದಾರೆ. 

ಬಾಗಲಕೋಟೆ (ಡಿ. 19): ಗ್ರಾಮ ಪಂಚಾಯತ್ ಚುನಾವಣೆ ರಂಗೇರಿದೆ. ಪ್ರಚಾರದ ಅಬ್ಬರವೂ ಜೋರಾಗಿದೆ. ಆನ್‌ಲೈನ್ ಪ್ರಚಾರವೂ ಜೋರಾಗಿರುವುದನ್ನು ನೋಡಿದ್ದೇವೆ. ಪುಟ್ಟಗೌರಿ,ಬಿಗ್ ಬಾಸ್ ಖ್ಯಾತಿಯ ನಟಿ ರಂಜನಿ ರಾಘವನ್ ಗಿರಿಸಾಗರ ಗ್ರಾಮದಲ್ಲಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಕಾಣಿಸಿಕೊಂಡಿದ್ದಾರೆ. ಗ್ರಾಮದಲ್ಲಿ ರೋಡ್ ಶೋ ನಡೆಸಿ ಜೊತೆಗೆ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ್ದಾರೆ. 

ಬೀಳಗಿ ತಾಲೂಕಿನ ಗಿರಿಸಾಗರ ಗ್ರಾಮ ಪಂಚಾಯಿತಿ ಅಭ್ಯರ್ಥಿಗಳಾದ ವಿಜಯಲಕ್ಷ್ಮಿ ಹೂಗಾರ,ಯಂಕಪ್ಪ ನುಚ್ಚಿನ,ಬಿ ಎನ್ ಮೇತ್ರಿ ಪರ ಪ್ರಚಾರ ನಡೆಸಿದ್ದಾರೆ. ಅಭ್ಯರ್ಥಿಗಳ ಗಳ ಪರ ಪ್ರಚಾರವನ್ನು ಕೇಳಿಸ್ಕೊಂಡ್ರೋ ಇಲ್ವೋ 'ಪುಟ್ಟಗೌರಿ' ನಟಿಯನ್ನು ನೋಡಲು ಜನ ಮಾತ್ರ ಸೇರಿದ್ದರು. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!