ಗ್ರಾಪಂ ಚುನಾವಣೆ ಪ್ರಚಾರಕ್ಕಿಳಿದ 'ಕನ್ನಡತಿ'; ನೆಚ್ಚಿನ ನಟಿಯನ್ನು ನೋಡಲು ಜನವೋ ಜನ..!

ಗ್ರಾಪಂ ಚುನಾವಣೆ ಪ್ರಚಾರಕ್ಕಿಳಿದ 'ಕನ್ನಡತಿ'; ನೆಚ್ಚಿನ ನಟಿಯನ್ನು ನೋಡಲು ಜನವೋ ಜನ..!

Suvarna News   | Asianet News
Published : Dec 19, 2020, 03:49 PM ISTUpdated : Dec 19, 2020, 03:53 PM IST

ಪುಟ್ಟಗೌರಿ, ಕನ್ನಡತಿ,  ಬಿಗ್ ಬಾಸ್ ಖ್ಯಾತಿಯ ನಟಿ ರಂಜನಿ ರಾಘವನ್ ಗಿರಿಸಾಗರ ಗ್ರಾಮದಲ್ಲಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಕಾಣಿಸಿಕೊಂಡಿದ್ದಾರೆ. ಗ್ರಾಮದಲ್ಲಿ ರೋಡ್ ಶೋ ನಡೆಸಿ ಜೊತೆಗೆ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ್ದಾರೆ. 

ಬಾಗಲಕೋಟೆ (ಡಿ. 19): ಗ್ರಾಮ ಪಂಚಾಯತ್ ಚುನಾವಣೆ ರಂಗೇರಿದೆ. ಪ್ರಚಾರದ ಅಬ್ಬರವೂ ಜೋರಾಗಿದೆ. ಆನ್‌ಲೈನ್ ಪ್ರಚಾರವೂ ಜೋರಾಗಿರುವುದನ್ನು ನೋಡಿದ್ದೇವೆ. ಪುಟ್ಟಗೌರಿ,ಬಿಗ್ ಬಾಸ್ ಖ್ಯಾತಿಯ ನಟಿ ರಂಜನಿ ರಾಘವನ್ ಗಿರಿಸಾಗರ ಗ್ರಾಮದಲ್ಲಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಕಾಣಿಸಿಕೊಂಡಿದ್ದಾರೆ. ಗ್ರಾಮದಲ್ಲಿ ರೋಡ್ ಶೋ ನಡೆಸಿ ಜೊತೆಗೆ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ್ದಾರೆ. 

ಬೀಳಗಿ ತಾಲೂಕಿನ ಗಿರಿಸಾಗರ ಗ್ರಾಮ ಪಂಚಾಯಿತಿ ಅಭ್ಯರ್ಥಿಗಳಾದ ವಿಜಯಲಕ್ಷ್ಮಿ ಹೂಗಾರ,ಯಂಕಪ್ಪ ನುಚ್ಚಿನ,ಬಿ ಎನ್ ಮೇತ್ರಿ ಪರ ಪ್ರಚಾರ ನಡೆಸಿದ್ದಾರೆ. ಅಭ್ಯರ್ಥಿಗಳ ಗಳ ಪರ ಪ್ರಚಾರವನ್ನು ಕೇಳಿಸ್ಕೊಂಡ್ರೋ ಇಲ್ವೋ 'ಪುಟ್ಟಗೌರಿ' ನಟಿಯನ್ನು ನೋಡಲು ಜನ ಮಾತ್ರ ಸೇರಿದ್ದರು. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?