ಬಿಜೆಪಿ ಶಾಸಕ ಮುನಿರತ್ನಗೆ ಕಂಟಕಗಳ ಮೇಲೆ ಕಂಟಕ: ‘ಅವಳ’ ಆರೋಪಗಳೇ ಒಂದಕ್ಕಿಂತ ಒಂದು ಭಯಾನಕ..!

ಬಿಜೆಪಿ ಶಾಸಕ ಮುನಿರತ್ನಗೆ ಕಂಟಕಗಳ ಮೇಲೆ ಕಂಟಕ: ‘ಅವಳ’ ಆರೋಪಗಳೇ ಒಂದಕ್ಕಿಂತ ಒಂದು ಭಯಾನಕ..!

Published : Sep 20, 2024, 01:18 PM ISTUpdated : Sep 20, 2024, 01:19 PM IST

ತಮ್ಮ ರಾಜಕೀಯ ಶತ್ರುಗಳ ಬಳಿ ಶಾಸಕ ಮುನಿರತ್ನ HIV ಪೀಡಿತೆಯನ್ನು ಕಳುಹಿಸ್ತಾ ಇದ್ರಂತೆ.. ಇದು ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿರೋ ಸಂತ್ರಸ್ತೆ ಮಹಿಳೆಯ ಮತ್ತೊಂದು ಆರೋಪ.. ಇದನ್ನು ಕೇಳಿ ರಾಜ್ಯ ರಾಜಕಾರಣವೇ ದಂಗಾಗಿ ಹೋಗಿದೆ. 

ಬೆಂಗಳೂರು(ಸೆ.20):  ರಾಜರಾಜೇಶ್ವರಿ ನಗರದ ಪ್ರಭಾವಿ ಶಾಸಕ, ಕುರುಕ್ಷೇತ್ರವನ್ನೇ ಕಣ್ಣ ಮುಂದೆ ತಂದಿದ್ದ ಚಿತ್ರ ನಿರ್ಮಾಪಕ.. ಬಿಜೆಪಿ ಶಾಸಕ ಮುನಿರತ್ನಗೆ ಸಂಕಷ್ಟಗಳ ಮೇಲೆ ಸಂಕಷ್ಟ.. ಜಾತಿನಿಂದನೆ, ಜೀವ ಬೆದರಿಕೆ ಕೇಸ್'ನಲ್ಲಿ ಪರಪ್ಪನ ಅಗ್ರಹಾರ ಪಾಲಾಗಿದ್ದ ಮುನಿರತ್ನ ವಿರುದ್ಧ ಈಗ ಅತ್ಯಾಚಾರ ಆರೋಪ.. ಕಗ್ಗಲೀಪುರದಲ್ಲಿ ದಾಖಲಾಯ್ತು ಖತರ್ನಾಕ್ ಕೇಸ್.. ಮುನಿರತ್ನ ವಿರುದ್ಧ ರಾತ್ರೋ ರಾತ್ರಿ ರೇಪ್ ಕೇಸ್ ದಾಖಲಿಸಿದ ಆ ಮಹಿಳೆ ಯಾರು..? 

ತಮ್ಮ ರಾಜಕೀಯ ಶತ್ರುಗಳ ಬಳಿ ಶಾಸಕ ಮುನಿರತ್ನ HIV ಪೀಡಿತೆಯನ್ನು ಕಳುಹಿಸ್ತಾ ಇದ್ರಂತೆ.. ಇದು ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿರೋ ಸಂತ್ರಸ್ತೆ ಮಹಿಳೆಯ ಮತ್ತೊಂದು ಆರೋಪ.. ಇದನ್ನು ಕೇಳಿ ರಾಜ್ಯ ರಾಜಕಾರಣವೇ ದಂಗಾಗಿ ಹೋಗಿದೆ.. ಅಷ್ಟಕ್ಕೂ ಏನಿದರ ಮರ್ಮ..? ಉತ್ತರ ಇಲ್ಲಿದೆ. 

ಗೆಳೆಯರ ಜೊತೆ ರಾತ್ರಿ ಪಾರ್ಟಿಗೆ ಹೋದವ ಬೆಳಗ್ಗೆ ಏಳಲೇ ಇಲ್ಲ; ಅದು ಕೊಲೆಯೇ, ಆದ್ರೆ ಮಾಡಿದ್ದು ಮನುಷ್ಯನಲ್ಲ!

ಶಾಸಕ ಮುನಿರತ್ನ ವಿರುದ್ಧ ಆ ಮಹಿಳೆ ಮಾಡಿರೋ ಒಂದೊಂದು ಆರೋಪಗಳೂ ಭಯಂಕರ, ಭಯಾನಕ.. ತಮ್ಮ ರಾಜಕೀಯ ಶತ್ರುಗಳ ಬಳಿ ಮುನಿರತ್ನ HIV ಪೀಡಿತೆಯನ್ನು ಕಳುಹಿಸ್ತಾ ಇದ್ರಂತೆ.. ಇದನ್ನು ಕೇಳಿ ರಾಜ್ಯ ರಾಜಕಾರಣವೇ ದಂಗಾಗಿ ಹೋಗಿದೆ.. ಅಷ್ಟಕ್ಕೂ ಏನಿದು ಮುನಿರತ್ನ ವಿರುದ್ಧ ಕೇಳಿ ಬಂದಿರೋ ಆರೋಪ...? ಏನಿದು  HIV ಮ್ಯಾಟರ್..? ಮುನಿರತ್ನ ವಿರುದ್ಧ ಮುನಿದ ನಾರಿ ಬಿಚ್ಚಿಟ್ಟ ಆ ಸ್ಫೋಟಕ ರಹಸ್ಯವನ್ನು ನಿಮ್ಮ ಮುಂದಿಡ್ತೀವಿ ನೋಡಿ.

ಹೀಗೆ ಶಾಸಕ ಮುನಿರತ್ನ ವಿರುದ್ಧ ಆ ಮಹಿಳೆ  ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುನಿರತ್ನ ವಿರುದ್ಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಹತ್ತಾರು ಸೆಕ್ಷನ್'ಗಳಡಿ ಪ್ರಕರಣಗಳು ದಾಖಲಾಗಿವೆ. ಹಾಗಾದ್ರೆ ರಾಜರಾಜೇಶ್ವರಿ ನಗರ ಶಾಸಕರಿಗೆ ಕಡುಕಷ್ಟ ಶುರುವಾಯ್ತಾ..? 

ಅತ್ಯಾಚಾರದ ಆರೋಪ, ರಾಜಕೀಯ ಶತ್ರುಗಳನ್ನು ಹಣಿಯಲು ಎಚ್ಐವಿ ಪೀಡಿತೆಯರನ್ನು ಅಸ್ತ್ರವಾಗಿ ಬಳಸಿಕೊಂಡ ಆರೋಪ.. ಹೀಗೆ, ಶಾಸಕ ಮುನಿರತ್ನ ವಿರುದ್ಧ ಆ ಮಹಿಳೆ  ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುನಿರತ್ನ ವಿರುದ್ಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಹತ್ತಾರು ಸೆಕ್ಷನ್'ಗಳಡಿ ಪ್ರಕರಣಗಳು ದಾಖಲಾಗಿವೆ. ಹಾಗಾದ್ರೆ ರಾಜರಾಜೇಶ್ವರಿ ನಗರ ಶಾಸಕರಿಗೆ ಕಡುಕಷ್ಟ ಶುರುವಾಯ್ತಾ..? 

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
Read more