ಬಿಜೆಪಿ ಶಾಸಕ ಮುನಿರತ್ನಗೆ ಕಂಟಕಗಳ ಮೇಲೆ ಕಂಟಕ: ‘ಅವಳ’ ಆರೋಪಗಳೇ ಒಂದಕ್ಕಿಂತ ಒಂದು ಭಯಾನಕ..!

ಬಿಜೆಪಿ ಶಾಸಕ ಮುನಿರತ್ನಗೆ ಕಂಟಕಗಳ ಮೇಲೆ ಕಂಟಕ: ‘ಅವಳ’ ಆರೋಪಗಳೇ ಒಂದಕ್ಕಿಂತ ಒಂದು ಭಯಾನಕ..!

Published : Sep 20, 2024, 01:18 PM ISTUpdated : Sep 20, 2024, 01:19 PM IST

ತಮ್ಮ ರಾಜಕೀಯ ಶತ್ರುಗಳ ಬಳಿ ಶಾಸಕ ಮುನಿರತ್ನ HIV ಪೀಡಿತೆಯನ್ನು ಕಳುಹಿಸ್ತಾ ಇದ್ರಂತೆ.. ಇದು ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿರೋ ಸಂತ್ರಸ್ತೆ ಮಹಿಳೆಯ ಮತ್ತೊಂದು ಆರೋಪ.. ಇದನ್ನು ಕೇಳಿ ರಾಜ್ಯ ರಾಜಕಾರಣವೇ ದಂಗಾಗಿ ಹೋಗಿದೆ. 

ಬೆಂಗಳೂರು(ಸೆ.20):  ರಾಜರಾಜೇಶ್ವರಿ ನಗರದ ಪ್ರಭಾವಿ ಶಾಸಕ, ಕುರುಕ್ಷೇತ್ರವನ್ನೇ ಕಣ್ಣ ಮುಂದೆ ತಂದಿದ್ದ ಚಿತ್ರ ನಿರ್ಮಾಪಕ.. ಬಿಜೆಪಿ ಶಾಸಕ ಮುನಿರತ್ನಗೆ ಸಂಕಷ್ಟಗಳ ಮೇಲೆ ಸಂಕಷ್ಟ.. ಜಾತಿನಿಂದನೆ, ಜೀವ ಬೆದರಿಕೆ ಕೇಸ್'ನಲ್ಲಿ ಪರಪ್ಪನ ಅಗ್ರಹಾರ ಪಾಲಾಗಿದ್ದ ಮುನಿರತ್ನ ವಿರುದ್ಧ ಈಗ ಅತ್ಯಾಚಾರ ಆರೋಪ.. ಕಗ್ಗಲೀಪುರದಲ್ಲಿ ದಾಖಲಾಯ್ತು ಖತರ್ನಾಕ್ ಕೇಸ್.. ಮುನಿರತ್ನ ವಿರುದ್ಧ ರಾತ್ರೋ ರಾತ್ರಿ ರೇಪ್ ಕೇಸ್ ದಾಖಲಿಸಿದ ಆ ಮಹಿಳೆ ಯಾರು..? 

ತಮ್ಮ ರಾಜಕೀಯ ಶತ್ರುಗಳ ಬಳಿ ಶಾಸಕ ಮುನಿರತ್ನ HIV ಪೀಡಿತೆಯನ್ನು ಕಳುಹಿಸ್ತಾ ಇದ್ರಂತೆ.. ಇದು ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿರೋ ಸಂತ್ರಸ್ತೆ ಮಹಿಳೆಯ ಮತ್ತೊಂದು ಆರೋಪ.. ಇದನ್ನು ಕೇಳಿ ರಾಜ್ಯ ರಾಜಕಾರಣವೇ ದಂಗಾಗಿ ಹೋಗಿದೆ.. ಅಷ್ಟಕ್ಕೂ ಏನಿದರ ಮರ್ಮ..? ಉತ್ತರ ಇಲ್ಲಿದೆ. 

ಗೆಳೆಯರ ಜೊತೆ ರಾತ್ರಿ ಪಾರ್ಟಿಗೆ ಹೋದವ ಬೆಳಗ್ಗೆ ಏಳಲೇ ಇಲ್ಲ; ಅದು ಕೊಲೆಯೇ, ಆದ್ರೆ ಮಾಡಿದ್ದು ಮನುಷ್ಯನಲ್ಲ!

ಶಾಸಕ ಮುನಿರತ್ನ ವಿರುದ್ಧ ಆ ಮಹಿಳೆ ಮಾಡಿರೋ ಒಂದೊಂದು ಆರೋಪಗಳೂ ಭಯಂಕರ, ಭಯಾನಕ.. ತಮ್ಮ ರಾಜಕೀಯ ಶತ್ರುಗಳ ಬಳಿ ಮುನಿರತ್ನ HIV ಪೀಡಿತೆಯನ್ನು ಕಳುಹಿಸ್ತಾ ಇದ್ರಂತೆ.. ಇದನ್ನು ಕೇಳಿ ರಾಜ್ಯ ರಾಜಕಾರಣವೇ ದಂಗಾಗಿ ಹೋಗಿದೆ.. ಅಷ್ಟಕ್ಕೂ ಏನಿದು ಮುನಿರತ್ನ ವಿರುದ್ಧ ಕೇಳಿ ಬಂದಿರೋ ಆರೋಪ...? ಏನಿದು  HIV ಮ್ಯಾಟರ್..? ಮುನಿರತ್ನ ವಿರುದ್ಧ ಮುನಿದ ನಾರಿ ಬಿಚ್ಚಿಟ್ಟ ಆ ಸ್ಫೋಟಕ ರಹಸ್ಯವನ್ನು ನಿಮ್ಮ ಮುಂದಿಡ್ತೀವಿ ನೋಡಿ.

ಹೀಗೆ ಶಾಸಕ ಮುನಿರತ್ನ ವಿರುದ್ಧ ಆ ಮಹಿಳೆ  ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುನಿರತ್ನ ವಿರುದ್ಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಹತ್ತಾರು ಸೆಕ್ಷನ್'ಗಳಡಿ ಪ್ರಕರಣಗಳು ದಾಖಲಾಗಿವೆ. ಹಾಗಾದ್ರೆ ರಾಜರಾಜೇಶ್ವರಿ ನಗರ ಶಾಸಕರಿಗೆ ಕಡುಕಷ್ಟ ಶುರುವಾಯ್ತಾ..? 

ಅತ್ಯಾಚಾರದ ಆರೋಪ, ರಾಜಕೀಯ ಶತ್ರುಗಳನ್ನು ಹಣಿಯಲು ಎಚ್ಐವಿ ಪೀಡಿತೆಯರನ್ನು ಅಸ್ತ್ರವಾಗಿ ಬಳಸಿಕೊಂಡ ಆರೋಪ.. ಹೀಗೆ, ಶಾಸಕ ಮುನಿರತ್ನ ವಿರುದ್ಧ ಆ ಮಹಿಳೆ  ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುನಿರತ್ನ ವಿರುದ್ಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಹತ್ತಾರು ಸೆಕ್ಷನ್'ಗಳಡಿ ಪ್ರಕರಣಗಳು ದಾಖಲಾಗಿವೆ. ಹಾಗಾದ್ರೆ ರಾಜರಾಜೇಶ್ವರಿ ನಗರ ಶಾಸಕರಿಗೆ ಕಡುಕಷ್ಟ ಶುರುವಾಯ್ತಾ..? 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more