ಕಾಫಿ ನಾಡಿನಲ್ಲೀಗ ಇಲಿಜ್ವರದ ಭೀತಿ..!

ಕಾಫಿ ನಾಡಿನಲ್ಲೀಗ ಇಲಿಜ್ವರದ ಭೀತಿ..!

Suvarna News   | Asianet News
Published : Jul 31, 2020, 05:23 PM IST

ಜಿಲ್ಲೆಯ ಎನ್‌.ಆರ್‌.ಪುರ ತಾಲೂಕಿನಲ್ಲಿ ಇದೀಗ ಇಲಿ ಜ್ವರದ ಭೀತಿ ಎದುರಾಗಿದೆ. ತಾಲೂಕಿನ ಇಬ್ಬರಲ್ಲಿ ಇಲಿ ಜ್ವರ ಇರುವುದು ಪತ್ತೆಯಾಗಿದೆ. ಈ ಪೈಕಿ ಒಬ್ಬರು ಮೃತಪಟ್ಟಿದ್ದರೆ, ಮತ್ತೊಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲಿ ಜ್ವರದಿಂದಲೇ ಈ ವ್ಯಕ್ತಿ ಮೃತಪಟ್ಟಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ.

ಚಿಕ್ಕಮಗಳೂರು(ಜು.31): ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಂಗನಕಾಯಿಲೆಯ ಭೀತಿಯಿಂದ ಹೊರಬರುವಷ್ಟರಲ್ಲೇ ಕೊರೋನಾ ಸೋಂಕು ವಕ್ಕರಿಸಿತ್ತು. ಇದರ ಬೆನ್ನಲ್ಲೇ ಮತ್ತೊಂದು ಶಾಕ್ ಮಲೆನಾಡಿನ ಮಂದಿಗೆ ಎದುರಾಗಿದೆ.

ಹೌದು, ಜಿಲ್ಲೆಯ ಎನ್‌.ಆರ್‌.ಪುರ ತಾಲೂಕಿನಲ್ಲಿ ಇದೀಗ ಇಲಿ ಜ್ವರದ ಭೀತಿ ಎದುರಾಗಿದೆ. ತಾಲೂಕಿನ ಇಬ್ಬರಲ್ಲಿ ಇಲಿ ಜ್ವರ ಇರುವುದು ಪತ್ತೆಯಾಗಿದೆ. ಈ ಪೈಕಿ ಒಬ್ಬರು ಮೃತಪಟ್ಟಿದ್ದರೆ, ಮತ್ತೊಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲಿ ಜ್ವರದಿಂದಲೇ ಈ ವ್ಯಕ್ತಿ ಮೃತಪಟ್ಟಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ.

ಸಾಮಾನ್ಯವಾಗಿ ಡಿಸೆಂಬರ್‌ನಿಂದ ಮೇ ವೇಳೆಯಲ್ಲಿ ಇಲಿ ಜ್ವರ ಕಾಣಿಸಿಕೊಳ್ಳುತ್ತದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಶಂಕಿತರಿಂದ ರಕ್ತದ ಮಾದರಿ ಸಂಗ್ರಹಿಸಿ ಶಿವಮೊಗ್ಗ ಇಲ್ಲವೇ ಉಡುಪಿ ಲ್ಯಾಬ್‌ಗಳಿಗೆ ಕಳಿಸಿ ಆ ಬಳಿಕವಷ್ಟೇ ಖಚಿತವಾಗಿ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್