ಕಾಫಿ ನಾಡಿನಲ್ಲೀಗ ಇಲಿಜ್ವರದ ಭೀತಿ..!

ಕಾಫಿ ನಾಡಿನಲ್ಲೀಗ ಇಲಿಜ್ವರದ ಭೀತಿ..!

Published : Jul 31, 2020, 05:23 PM IST

ಜಿಲ್ಲೆಯ ಎನ್‌.ಆರ್‌.ಪುರ ತಾಲೂಕಿನಲ್ಲಿ ಇದೀಗ ಇಲಿ ಜ್ವರದ ಭೀತಿ ಎದುರಾಗಿದೆ. ತಾಲೂಕಿನ ಇಬ್ಬರಲ್ಲಿ ಇಲಿ ಜ್ವರ ಇರುವುದು ಪತ್ತೆಯಾಗಿದೆ. ಈ ಪೈಕಿ ಒಬ್ಬರು ಮೃತಪಟ್ಟಿದ್ದರೆ, ಮತ್ತೊಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲಿ ಜ್ವರದಿಂದಲೇ ಈ ವ್ಯಕ್ತಿ ಮೃತಪಟ್ಟಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ.

ಚಿಕ್ಕಮಗಳೂರು(ಜು.31): ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಂಗನಕಾಯಿಲೆಯ ಭೀತಿಯಿಂದ ಹೊರಬರುವಷ್ಟರಲ್ಲೇ ಕೊರೋನಾ ಸೋಂಕು ವಕ್ಕರಿಸಿತ್ತು. ಇದರ ಬೆನ್ನಲ್ಲೇ ಮತ್ತೊಂದು ಶಾಕ್ ಮಲೆನಾಡಿನ ಮಂದಿಗೆ ಎದುರಾಗಿದೆ.

ಹೌದು, ಜಿಲ್ಲೆಯ ಎನ್‌.ಆರ್‌.ಪುರ ತಾಲೂಕಿನಲ್ಲಿ ಇದೀಗ ಇಲಿ ಜ್ವರದ ಭೀತಿ ಎದುರಾಗಿದೆ. ತಾಲೂಕಿನ ಇಬ್ಬರಲ್ಲಿ ಇಲಿ ಜ್ವರ ಇರುವುದು ಪತ್ತೆಯಾಗಿದೆ. ಈ ಪೈಕಿ ಒಬ್ಬರು ಮೃತಪಟ್ಟಿದ್ದರೆ, ಮತ್ತೊಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲಿ ಜ್ವರದಿಂದಲೇ ಈ ವ್ಯಕ್ತಿ ಮೃತಪಟ್ಟಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ.

ಸಾಮಾನ್ಯವಾಗಿ ಡಿಸೆಂಬರ್‌ನಿಂದ ಮೇ ವೇಳೆಯಲ್ಲಿ ಇಲಿ ಜ್ವರ ಕಾಣಿಸಿಕೊಳ್ಳುತ್ತದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಶಂಕಿತರಿಂದ ರಕ್ತದ ಮಾದರಿ ಸಂಗ್ರಹಿಸಿ ಶಿವಮೊಗ್ಗ ಇಲ್ಲವೇ ಉಡುಪಿ ಲ್ಯಾಬ್‌ಗಳಿಗೆ ಕಳಿಸಿ ಆ ಬಳಿಕವಷ್ಟೇ ಖಚಿತವಾಗಿ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?