ಕಾಫಿ ನಾಡಿನಲ್ಲೀಗ ಇಲಿಜ್ವರದ ಭೀತಿ..!

ಕಾಫಿ ನಾಡಿನಲ್ಲೀಗ ಇಲಿಜ್ವರದ ಭೀತಿ..!

Suvarna News   | Asianet News
Published : Jul 31, 2020, 05:23 PM IST

ಜಿಲ್ಲೆಯ ಎನ್‌.ಆರ್‌.ಪುರ ತಾಲೂಕಿನಲ್ಲಿ ಇದೀಗ ಇಲಿ ಜ್ವರದ ಭೀತಿ ಎದುರಾಗಿದೆ. ತಾಲೂಕಿನ ಇಬ್ಬರಲ್ಲಿ ಇಲಿ ಜ್ವರ ಇರುವುದು ಪತ್ತೆಯಾಗಿದೆ. ಈ ಪೈಕಿ ಒಬ್ಬರು ಮೃತಪಟ್ಟಿದ್ದರೆ, ಮತ್ತೊಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲಿ ಜ್ವರದಿಂದಲೇ ಈ ವ್ಯಕ್ತಿ ಮೃತಪಟ್ಟಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ.

ಚಿಕ್ಕಮಗಳೂರು(ಜು.31): ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಂಗನಕಾಯಿಲೆಯ ಭೀತಿಯಿಂದ ಹೊರಬರುವಷ್ಟರಲ್ಲೇ ಕೊರೋನಾ ಸೋಂಕು ವಕ್ಕರಿಸಿತ್ತು. ಇದರ ಬೆನ್ನಲ್ಲೇ ಮತ್ತೊಂದು ಶಾಕ್ ಮಲೆನಾಡಿನ ಮಂದಿಗೆ ಎದುರಾಗಿದೆ.

ಹೌದು, ಜಿಲ್ಲೆಯ ಎನ್‌.ಆರ್‌.ಪುರ ತಾಲೂಕಿನಲ್ಲಿ ಇದೀಗ ಇಲಿ ಜ್ವರದ ಭೀತಿ ಎದುರಾಗಿದೆ. ತಾಲೂಕಿನ ಇಬ್ಬರಲ್ಲಿ ಇಲಿ ಜ್ವರ ಇರುವುದು ಪತ್ತೆಯಾಗಿದೆ. ಈ ಪೈಕಿ ಒಬ್ಬರು ಮೃತಪಟ್ಟಿದ್ದರೆ, ಮತ್ತೊಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲಿ ಜ್ವರದಿಂದಲೇ ಈ ವ್ಯಕ್ತಿ ಮೃತಪಟ್ಟಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ.

ಸಾಮಾನ್ಯವಾಗಿ ಡಿಸೆಂಬರ್‌ನಿಂದ ಮೇ ವೇಳೆಯಲ್ಲಿ ಇಲಿ ಜ್ವರ ಕಾಣಿಸಿಕೊಳ್ಳುತ್ತದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಶಂಕಿತರಿಂದ ರಕ್ತದ ಮಾದರಿ ಸಂಗ್ರಹಿಸಿ ಶಿವಮೊಗ್ಗ ಇಲ್ಲವೇ ಉಡುಪಿ ಲ್ಯಾಬ್‌ಗಳಿಗೆ ಕಳಿಸಿ ಆ ಬಳಿಕವಷ್ಟೇ ಖಚಿತವಾಗಿ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!