510 ದಿನಗೂಲಿ ಕಾರ್ಮಿಕ ಕುಟುಂಬಕ್ಕೆ ದಿನಸಿ ಕಿಟ್ ವಿತರಣೆ

510 ದಿನಗೂಲಿ ಕಾರ್ಮಿಕ ಕುಟುಂಬಕ್ಕೆ ದಿನಸಿ ಕಿಟ್ ವಿತರಣೆ

Suvarna News   | Asianet News
Published : Apr 21, 2020, 05:03 PM IST

ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ದಿನಗೂಲಿ ಕಾರ್ಮಿಕರಿಗೆ ನಮ್ಮ ಬೆಂಗಳೂರು ಪ್ರತಿಷ್ಠಾನದಿಂದ ಕಿಟ್‌ಗಳನ್ನು ವಿತರಿಸಲಾಗಿದೆ. ಜನರು ಕ್ಯೂನಲ್ಲಿ ನಿಂತು ಕಿಟ್ ಪಡೆದಿದ್ದಾರೆ.

ಬೆಂಗಳೂರು(ಏ.21): ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ದಿನಗೂಲಿ ಕಾರ್ಮಿಕರಿಗೆ ನಮ್ಮ ಬೆಂಗಳೂರು ಪ್ರತಿಷ್ಠಾನದಿಂದ ಕಿಟ್‌ಗಳನ್ನು ವಿತರಿಸಲಾಗಿದೆ. ಜನರು ಕ್ಯೂನಲ್ಲಿ ನಿಂತು ಕಿಟ್ ಪಡೆದಿದ್ದಾರೆ.

ಬೆಂಗಳೂರಿನ ಯಲಹಂಕದ ಬಳಿಯ ಎಲ್‌ವಿಎಎಸ್ ನಗರದಲ್ಲಿ ಸತ್ಸಂಗ ಫೌಂಡೇಷನ್ ಹಾಗೂ ಆವಾಸ್ ಸಂಸ್ಥೆಗಳ ಸಹಭಾಗಿತ್ವದಲ್ಲಿ 510 ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸಲಾಯಿತು.

ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಟ್ರಾಫಿಕ್ ಬಿಸಿ ಶುರು

ಅಗತ್ಯವಿರುವ ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಆಹಾರದ ಕಿಟ್‌ಗಳನ್ನು ಪಡೆದುಕೊಂಡಿದ್ದಾರೆ. ಇಲ್ಲಿ ನಿಯಮಗಳನ್ನು ಪಾಲಿಸಿ, ಕ್ಯೂನಲ್ಲಿ ನಿಲ್ಲಿಸಿ ಜನರಿಗೆ ಕಿಟ್ ವಿತರಿಸಲಾಯ್ತು. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!