510 ದಿನಗೂಲಿ ಕಾರ್ಮಿಕ ಕುಟುಂಬಕ್ಕೆ ದಿನಸಿ ಕಿಟ್ ವಿತರಣೆ

510 ದಿನಗೂಲಿ ಕಾರ್ಮಿಕ ಕುಟುಂಬಕ್ಕೆ ದಿನಸಿ ಕಿಟ್ ವಿತರಣೆ

Suvarna News   | Asianet News
Published : Apr 21, 2020, 05:03 PM IST

ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ದಿನಗೂಲಿ ಕಾರ್ಮಿಕರಿಗೆ ನಮ್ಮ ಬೆಂಗಳೂರು ಪ್ರತಿಷ್ಠಾನದಿಂದ ಕಿಟ್‌ಗಳನ್ನು ವಿತರಿಸಲಾಗಿದೆ. ಜನರು ಕ್ಯೂನಲ್ಲಿ ನಿಂತು ಕಿಟ್ ಪಡೆದಿದ್ದಾರೆ.

ಬೆಂಗಳೂರು(ಏ.21): ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ದಿನಗೂಲಿ ಕಾರ್ಮಿಕರಿಗೆ ನಮ್ಮ ಬೆಂಗಳೂರು ಪ್ರತಿಷ್ಠಾನದಿಂದ ಕಿಟ್‌ಗಳನ್ನು ವಿತರಿಸಲಾಗಿದೆ. ಜನರು ಕ್ಯೂನಲ್ಲಿ ನಿಂತು ಕಿಟ್ ಪಡೆದಿದ್ದಾರೆ.

ಬೆಂಗಳೂರಿನ ಯಲಹಂಕದ ಬಳಿಯ ಎಲ್‌ವಿಎಎಸ್ ನಗರದಲ್ಲಿ ಸತ್ಸಂಗ ಫೌಂಡೇಷನ್ ಹಾಗೂ ಆವಾಸ್ ಸಂಸ್ಥೆಗಳ ಸಹಭಾಗಿತ್ವದಲ್ಲಿ 510 ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸಲಾಯಿತು.

ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಟ್ರಾಫಿಕ್ ಬಿಸಿ ಶುರು

ಅಗತ್ಯವಿರುವ ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಆಹಾರದ ಕಿಟ್‌ಗಳನ್ನು ಪಡೆದುಕೊಂಡಿದ್ದಾರೆ. ಇಲ್ಲಿ ನಿಯಮಗಳನ್ನು ಪಾಲಿಸಿ, ಕ್ಯೂನಲ್ಲಿ ನಿಲ್ಲಿಸಿ ಜನರಿಗೆ ಕಿಟ್ ವಿತರಿಸಲಾಯ್ತು. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!