510 ದಿನಗೂಲಿ ಕಾರ್ಮಿಕ ಕುಟುಂಬಕ್ಕೆ ದಿನಸಿ ಕಿಟ್ ವಿತರಣೆ

510 ದಿನಗೂಲಿ ಕಾರ್ಮಿಕ ಕುಟುಂಬಕ್ಕೆ ದಿನಸಿ ಕಿಟ್ ವಿತರಣೆ

Suvarna News   | Asianet News
Published : Apr 21, 2020, 05:03 PM IST

ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ದಿನಗೂಲಿ ಕಾರ್ಮಿಕರಿಗೆ ನಮ್ಮ ಬೆಂಗಳೂರು ಪ್ರತಿಷ್ಠಾನದಿಂದ ಕಿಟ್‌ಗಳನ್ನು ವಿತರಿಸಲಾಗಿದೆ. ಜನರು ಕ್ಯೂನಲ್ಲಿ ನಿಂತು ಕಿಟ್ ಪಡೆದಿದ್ದಾರೆ.

ಬೆಂಗಳೂರು(ಏ.21): ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ದಿನಗೂಲಿ ಕಾರ್ಮಿಕರಿಗೆ ನಮ್ಮ ಬೆಂಗಳೂರು ಪ್ರತಿಷ್ಠಾನದಿಂದ ಕಿಟ್‌ಗಳನ್ನು ವಿತರಿಸಲಾಗಿದೆ. ಜನರು ಕ್ಯೂನಲ್ಲಿ ನಿಂತು ಕಿಟ್ ಪಡೆದಿದ್ದಾರೆ.

ಬೆಂಗಳೂರಿನ ಯಲಹಂಕದ ಬಳಿಯ ಎಲ್‌ವಿಎಎಸ್ ನಗರದಲ್ಲಿ ಸತ್ಸಂಗ ಫೌಂಡೇಷನ್ ಹಾಗೂ ಆವಾಸ್ ಸಂಸ್ಥೆಗಳ ಸಹಭಾಗಿತ್ವದಲ್ಲಿ 510 ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸಲಾಯಿತು.

ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಟ್ರಾಫಿಕ್ ಬಿಸಿ ಶುರು

ಅಗತ್ಯವಿರುವ ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಆಹಾರದ ಕಿಟ್‌ಗಳನ್ನು ಪಡೆದುಕೊಂಡಿದ್ದಾರೆ. ಇಲ್ಲಿ ನಿಯಮಗಳನ್ನು ಪಾಲಿಸಿ, ಕ್ಯೂನಲ್ಲಿ ನಿಲ್ಲಿಸಿ ಜನರಿಗೆ ಕಿಟ್ ವಿತರಿಸಲಾಯ್ತು. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?