ರಟ್ಟಿಹಳ್ಳಿ ಹಿಂದೂ ಸಂಘಟನೆ ಬೈಕ್ ರ್ಯಾಲಿ ವೇಳೆ ಕಲ್ಲು ತೂರಾಟ: ಮಸೀದಿ, ಮನೆ, ಮಕ್ಕಳು- ಮಹಿಳೆಯರಿಗೆ ಕಲ್ಲೇಟು

ರಟ್ಟಿಹಳ್ಳಿ ಹಿಂದೂ ಸಂಘಟನೆ ಬೈಕ್ ರ್ಯಾಲಿ ವೇಳೆ ಕಲ್ಲು ತೂರಾಟ: ಮಸೀದಿ, ಮನೆ, ಮಕ್ಕಳು- ಮಹಿಳೆಯರಿಗೆ ಕಲ್ಲೇಟು

Published : Mar 14, 2023, 06:37 PM ISTUpdated : Mar 14, 2023, 07:05 PM IST

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ಹಿಂದೂ ಸಂಘಟನೆಗಳಿಂದ ನಡೆದ ಬೈಕ್‌ ರ್ಯಾಲಿಯ ವೇಳೆ ಕೆಲವು ಮುಸ್ಲಿಂ ಮನೆಗಳ ಮೇಲೆ ಕಲ್ಲು ತೂರಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ರಟ್ಟಿಹಳ್ಳಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿದೆ. 

ಹಾವೇರಿ (ಮಾ.14): ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ಹಿಂದೂ ಸಂಘಟನೆಗಳಿಂದ ನಡೆದ ಬೈಕ್‌ ರ್ಯಾಲಿಯ ವೇಳೆ ಕೆಲವು ಮುಸ್ಲಿಂ ಮನೆಗಳ ಮೇಲೆ ಕಲ್ಲು ತೂರಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ರಟ್ಟಿಹಳ್ಳಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿದೆ. 

ಕಳೆದ 5 ದಿನಗಳ ಹಿಂದೆ ರಟ್ಟಿಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣ ಕಂಚಿನ ಮೂರ್ತಿ ಉದ್ಘಾಟನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಮೆರವಣಿಗೆ ಮಾಡಲು ಮುಂದಾದಾಗ, ಕೆಲವು ಮುಸ್ಲಿಂ ಯುವಕರು ಕಲ್ಲು ತೂರಾಟ ಮಾಡಲು ಮುಂದಾಗಿದ್ದರು. ಇದಕ್ಕೆ ಪ್ರತೀಕಾರವಾಗಿ ಇಂದು ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಹಾಗೂ ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಬೈಕ್‌ ರ್ಯಾಲಿಯೊಂದಿಗೆ ಮೆರವಣಿಗೆ ಮಾಡುವ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಲ್ಲು ತೂರಾಟ ನಡೆದ ವೇಳೆ ಮನೆಯಲ್ಲಿದ್ದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಪೆಟ್ಟಾಗಿದೆ. ಮನೆಯ ಮುಂದೆ ನಿಲ್ಲಿಸಲಾಗಿದ್ದ ಕಾರು,ಆಟೋ ಮತ್ತು ಇತರೆ ವಾಹನಗಳು ಕೂಡ ಹಾನಿಗೊಳಗಾಗಿವೆ. ಈ ಕುರಿತು ಮಾತನಾಡಿರುವ ಸಂತ್ರಸ್ತ ಮುಸ್ಲಿಂ ಕುಟುಂಬದ ಸದಸ್ಯರು ಮೆರವಣಿಗೆ ವೇಳೆ ಪೊಲೀಸರು ನಮಗೆ ರಕ್ಷಣೆ ಕೊಡಬೇಕಾಗಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more