BIG 3 ಬಡ ವಿದ್ಯಾರ್ಥಿಗಳ ಜೀವನ ಬದಲಾಯಿಸಿದ ಗುರು: ಈ ಕನ್ನಡ ಸೇವಕನ ಬಗ್ಗೆ ನಿಮಗೆಷ್ಟು ಗೊತ್ತು?

BIG 3 ಬಡ ವಿದ್ಯಾರ್ಥಿಗಳ ಜೀವನ ಬದಲಾಯಿಸಿದ ಗುರು: ಈ ಕನ್ನಡ ಸೇವಕನ ಬಗ್ಗೆ ನಿಮಗೆಷ್ಟು ಗೊತ್ತು?

Published : Jan 28, 2023, 03:39 PM IST

ದಾವಣಗೆರೆ ಜಿಲ್ಲೆಯ ರವಿಕುಮಾರ್ ಕೆ. ನವಲಗುಂದ ಎಂಬ ಉಪನ್ಯಾಸಕರು, ತಮಗೆ ಬರುವ ಸಂಬಳದಲ್ಲಿ ಬಡ ಮಕ್ಕಳ ಶುಲ್ಕ, ಪುಸ್ತಕ, ಬಟ್ಟೆ ಕೊಟ್ಟು  ಸಾಕಷ್ಟು  ವಿದ್ಯಾರ್ಥಿಗಳ ಪಾಲಿಗೆ ಆಸರೆ ಆಗಿದ್ದಾರೆ.
 

ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಬನ್ನಿಕೋಡು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಕನ್ನಡ ಉಪನ್ಯಾಸಕ ಡಾ. ರವಿಕುಮಾರ್ ಕೆ. ನವಲಗುಂದ ಅವರು ವಿದ್ಯಾರ್ಥಿಗಳ ಪಾಲಿಗೆ ಮಾದರಿ ಶಿಕ್ಷಕ. ಸರ್ಕಾರಿ ಪದವಿ ಪೂರ್ವ ಕಾಲೇಜ್'ನಲ್ಲಿ 2007 ರಿಂದ ಇಲ್ಲಿಯವರೆಗೂ ಕರ್ತವ್ಯ ನಿರ್ವಹಿಸುತ್ತಿರುವ ರವಿಕುಮಾರ್ ಅವರು ಕನ್ನಡ ಸೇವಕರೂ ಹೌದು. ವಿದ್ಯಾರ್ಥಿಗಳಿಗೆ ಪಾಠದ ಜೊತೆಗೆ ಅವರ ಬದುಕಿನ ಬದಲಾವಣೆಗೂ ಸದಾ ಜೊತೆಗೆ ನಿಲ್ಲುತ್ತಾರೆ. ಅದೆಷ್ಟೋ ವಿದ್ಯಾರ್ಥಿಗಳ ಭವಿಷ್ಯ ಬದಲಾಯಿಸಿದ್ದಾರೆ. ಇವರು ವೃತ್ತಿಯಲ್ಲಿ ಕನ್ನಡ ಉಪನ್ಯಾಸಕ. ಆದ್ರೆ ವಿಶೇಷತೆಯಲ್ಲಿ ಮಾದರಿ ಸಂಶೋಧಕ. ಮಧ್ಯ ಕರ್ನಾಟಕದಲ್ಲಿ ಅಲೆಮಾರಿ ಕನ್ನಡ ಮೇಷ್ಟ್ರು ಅಂತಲೇ ಖ್ಯಾತಿ ಪಡೆದಿರುವ ಇವರು ಗ್ರಾಮೀಣ ಭಾಗದ ಬಡ, ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಪಾಲಿಗೆ ಬೆಳಕಾಗಿದ್ದಾರೆ. ನೂರಾರು ಬಡ ವಿದ್ಯಾರ್ಥಿಗಳ ಜೀವನ ಬದಲಾಯಿಸಿದ್ದಾರೆ.

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ