BIG 3 ಬಡ ವಿದ್ಯಾರ್ಥಿಗಳ ಜೀವನ ಬದಲಾಯಿಸಿದ ಗುರು: ಈ ಕನ್ನಡ ಸೇವಕನ ಬಗ್ಗೆ ನಿಮಗೆಷ್ಟು ಗೊತ್ತು?

BIG 3 ಬಡ ವಿದ್ಯಾರ್ಥಿಗಳ ಜೀವನ ಬದಲಾಯಿಸಿದ ಗುರು: ಈ ಕನ್ನಡ ಸೇವಕನ ಬಗ್ಗೆ ನಿಮಗೆಷ್ಟು ಗೊತ್ತು?

Published : Jan 28, 2023, 03:39 PM IST

ದಾವಣಗೆರೆ ಜಿಲ್ಲೆಯ ರವಿಕುಮಾರ್ ಕೆ. ನವಲಗುಂದ ಎಂಬ ಉಪನ್ಯಾಸಕರು, ತಮಗೆ ಬರುವ ಸಂಬಳದಲ್ಲಿ ಬಡ ಮಕ್ಕಳ ಶುಲ್ಕ, ಪುಸ್ತಕ, ಬಟ್ಟೆ ಕೊಟ್ಟು  ಸಾಕಷ್ಟು  ವಿದ್ಯಾರ್ಥಿಗಳ ಪಾಲಿಗೆ ಆಸರೆ ಆಗಿದ್ದಾರೆ.
 

ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಬನ್ನಿಕೋಡು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಕನ್ನಡ ಉಪನ್ಯಾಸಕ ಡಾ. ರವಿಕುಮಾರ್ ಕೆ. ನವಲಗುಂದ ಅವರು ವಿದ್ಯಾರ್ಥಿಗಳ ಪಾಲಿಗೆ ಮಾದರಿ ಶಿಕ್ಷಕ. ಸರ್ಕಾರಿ ಪದವಿ ಪೂರ್ವ ಕಾಲೇಜ್'ನಲ್ಲಿ 2007 ರಿಂದ ಇಲ್ಲಿಯವರೆಗೂ ಕರ್ತವ್ಯ ನಿರ್ವಹಿಸುತ್ತಿರುವ ರವಿಕುಮಾರ್ ಅವರು ಕನ್ನಡ ಸೇವಕರೂ ಹೌದು. ವಿದ್ಯಾರ್ಥಿಗಳಿಗೆ ಪಾಠದ ಜೊತೆಗೆ ಅವರ ಬದುಕಿನ ಬದಲಾವಣೆಗೂ ಸದಾ ಜೊತೆಗೆ ನಿಲ್ಲುತ್ತಾರೆ. ಅದೆಷ್ಟೋ ವಿದ್ಯಾರ್ಥಿಗಳ ಭವಿಷ್ಯ ಬದಲಾಯಿಸಿದ್ದಾರೆ. ಇವರು ವೃತ್ತಿಯಲ್ಲಿ ಕನ್ನಡ ಉಪನ್ಯಾಸಕ. ಆದ್ರೆ ವಿಶೇಷತೆಯಲ್ಲಿ ಮಾದರಿ ಸಂಶೋಧಕ. ಮಧ್ಯ ಕರ್ನಾಟಕದಲ್ಲಿ ಅಲೆಮಾರಿ ಕನ್ನಡ ಮೇಷ್ಟ್ರು ಅಂತಲೇ ಖ್ಯಾತಿ ಪಡೆದಿರುವ ಇವರು ಗ್ರಾಮೀಣ ಭಾಗದ ಬಡ, ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಪಾಲಿಗೆ ಬೆಳಕಾಗಿದ್ದಾರೆ. ನೂರಾರು ಬಡ ವಿದ್ಯಾರ್ಥಿಗಳ ಜೀವನ ಬದಲಾಯಿಸಿದ್ದಾರೆ.

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!