BIG 3 ಬಡ ವಿದ್ಯಾರ್ಥಿಗಳ ಜೀವನ ಬದಲಾಯಿಸಿದ ಗುರು: ಈ ಕನ್ನಡ ಸೇವಕನ ಬಗ್ಗೆ ನಿಮಗೆಷ್ಟು ಗೊತ್ತು?

BIG 3 ಬಡ ವಿದ್ಯಾರ್ಥಿಗಳ ಜೀವನ ಬದಲಾಯಿಸಿದ ಗುರು: ಈ ಕನ್ನಡ ಸೇವಕನ ಬಗ್ಗೆ ನಿಮಗೆಷ್ಟು ಗೊತ್ತು?

Published : Jan 28, 2023, 03:39 PM IST

ದಾವಣಗೆರೆ ಜಿಲ್ಲೆಯ ರವಿಕುಮಾರ್ ಕೆ. ನವಲಗುಂದ ಎಂಬ ಉಪನ್ಯಾಸಕರು, ತಮಗೆ ಬರುವ ಸಂಬಳದಲ್ಲಿ ಬಡ ಮಕ್ಕಳ ಶುಲ್ಕ, ಪುಸ್ತಕ, ಬಟ್ಟೆ ಕೊಟ್ಟು  ಸಾಕಷ್ಟು  ವಿದ್ಯಾರ್ಥಿಗಳ ಪಾಲಿಗೆ ಆಸರೆ ಆಗಿದ್ದಾರೆ.
 

ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಬನ್ನಿಕೋಡು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಕನ್ನಡ ಉಪನ್ಯಾಸಕ ಡಾ. ರವಿಕುಮಾರ್ ಕೆ. ನವಲಗುಂದ ಅವರು ವಿದ್ಯಾರ್ಥಿಗಳ ಪಾಲಿಗೆ ಮಾದರಿ ಶಿಕ್ಷಕ. ಸರ್ಕಾರಿ ಪದವಿ ಪೂರ್ವ ಕಾಲೇಜ್'ನಲ್ಲಿ 2007 ರಿಂದ ಇಲ್ಲಿಯವರೆಗೂ ಕರ್ತವ್ಯ ನಿರ್ವಹಿಸುತ್ತಿರುವ ರವಿಕುಮಾರ್ ಅವರು ಕನ್ನಡ ಸೇವಕರೂ ಹೌದು. ವಿದ್ಯಾರ್ಥಿಗಳಿಗೆ ಪಾಠದ ಜೊತೆಗೆ ಅವರ ಬದುಕಿನ ಬದಲಾವಣೆಗೂ ಸದಾ ಜೊತೆಗೆ ನಿಲ್ಲುತ್ತಾರೆ. ಅದೆಷ್ಟೋ ವಿದ್ಯಾರ್ಥಿಗಳ ಭವಿಷ್ಯ ಬದಲಾಯಿಸಿದ್ದಾರೆ. ಇವರು ವೃತ್ತಿಯಲ್ಲಿ ಕನ್ನಡ ಉಪನ್ಯಾಸಕ. ಆದ್ರೆ ವಿಶೇಷತೆಯಲ್ಲಿ ಮಾದರಿ ಸಂಶೋಧಕ. ಮಧ್ಯ ಕರ್ನಾಟಕದಲ್ಲಿ ಅಲೆಮಾರಿ ಕನ್ನಡ ಮೇಷ್ಟ್ರು ಅಂತಲೇ ಖ್ಯಾತಿ ಪಡೆದಿರುವ ಇವರು ಗ್ರಾಮೀಣ ಭಾಗದ ಬಡ, ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಪಾಲಿಗೆ ಬೆಳಕಾಗಿದ್ದಾರೆ. ನೂರಾರು ಬಡ ವಿದ್ಯಾರ್ಥಿಗಳ ಜೀವನ ಬದಲಾಯಿಸಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!