BIG 3 ಬಡ ವಿದ್ಯಾರ್ಥಿಗಳ ಜೀವನ ಬದಲಾಯಿಸಿದ ಗುರು: ಈ ಕನ್ನಡ ಸೇವಕನ ಬಗ್ಗೆ ನಿಮಗೆಷ್ಟು ಗೊತ್ತು?

BIG 3 ಬಡ ವಿದ್ಯಾರ್ಥಿಗಳ ಜೀವನ ಬದಲಾಯಿಸಿದ ಗುರು: ಈ ಕನ್ನಡ ಸೇವಕನ ಬಗ್ಗೆ ನಿಮಗೆಷ್ಟು ಗೊತ್ತು?

Published : Jan 28, 2023, 03:39 PM IST

ದಾವಣಗೆರೆ ಜಿಲ್ಲೆಯ ರವಿಕುಮಾರ್ ಕೆ. ನವಲಗುಂದ ಎಂಬ ಉಪನ್ಯಾಸಕರು, ತಮಗೆ ಬರುವ ಸಂಬಳದಲ್ಲಿ ಬಡ ಮಕ್ಕಳ ಶುಲ್ಕ, ಪುಸ್ತಕ, ಬಟ್ಟೆ ಕೊಟ್ಟು  ಸಾಕಷ್ಟು  ವಿದ್ಯಾರ್ಥಿಗಳ ಪಾಲಿಗೆ ಆಸರೆ ಆಗಿದ್ದಾರೆ.
 

ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಬನ್ನಿಕೋಡು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಕನ್ನಡ ಉಪನ್ಯಾಸಕ ಡಾ. ರವಿಕುಮಾರ್ ಕೆ. ನವಲಗುಂದ ಅವರು ವಿದ್ಯಾರ್ಥಿಗಳ ಪಾಲಿಗೆ ಮಾದರಿ ಶಿಕ್ಷಕ. ಸರ್ಕಾರಿ ಪದವಿ ಪೂರ್ವ ಕಾಲೇಜ್'ನಲ್ಲಿ 2007 ರಿಂದ ಇಲ್ಲಿಯವರೆಗೂ ಕರ್ತವ್ಯ ನಿರ್ವಹಿಸುತ್ತಿರುವ ರವಿಕುಮಾರ್ ಅವರು ಕನ್ನಡ ಸೇವಕರೂ ಹೌದು. ವಿದ್ಯಾರ್ಥಿಗಳಿಗೆ ಪಾಠದ ಜೊತೆಗೆ ಅವರ ಬದುಕಿನ ಬದಲಾವಣೆಗೂ ಸದಾ ಜೊತೆಗೆ ನಿಲ್ಲುತ್ತಾರೆ. ಅದೆಷ್ಟೋ ವಿದ್ಯಾರ್ಥಿಗಳ ಭವಿಷ್ಯ ಬದಲಾಯಿಸಿದ್ದಾರೆ. ಇವರು ವೃತ್ತಿಯಲ್ಲಿ ಕನ್ನಡ ಉಪನ್ಯಾಸಕ. ಆದ್ರೆ ವಿಶೇಷತೆಯಲ್ಲಿ ಮಾದರಿ ಸಂಶೋಧಕ. ಮಧ್ಯ ಕರ್ನಾಟಕದಲ್ಲಿ ಅಲೆಮಾರಿ ಕನ್ನಡ ಮೇಷ್ಟ್ರು ಅಂತಲೇ ಖ್ಯಾತಿ ಪಡೆದಿರುವ ಇವರು ಗ್ರಾಮೀಣ ಭಾಗದ ಬಡ, ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಪಾಲಿಗೆ ಬೆಳಕಾಗಿದ್ದಾರೆ. ನೂರಾರು ಬಡ ವಿದ್ಯಾರ್ಥಿಗಳ ಜೀವನ ಬದಲಾಯಿಸಿದ್ದಾರೆ.

BIG3 ಲಂಡನ್‌ನಲ್ಲಿ ಕನ್ನಡ ಧ್ವಜ ಹಾರಿಸಿದ ಬೀದರ್ ಯುವಕ: ಜನ ಮನ ಗೆದ್ದ 'ಕನ್ನಡದ ಕುವರ'

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!