BIG 3 ಬಡ ವಿದ್ಯಾರ್ಥಿಗಳ ಜೀವನ ಬದಲಾಯಿಸಿದ ಗುರು: ಈ ಕನ್ನಡ ಸೇವಕನ ಬಗ್ಗೆ ನಿಮಗೆಷ್ಟು ಗೊತ್ತು?

BIG 3 ಬಡ ವಿದ್ಯಾರ್ಥಿಗಳ ಜೀವನ ಬದಲಾಯಿಸಿದ ಗುರು: ಈ ಕನ್ನಡ ಸೇವಕನ ಬಗ್ಗೆ ನಿಮಗೆಷ್ಟು ಗೊತ್ತು?

Published : Jan 28, 2023, 03:39 PM IST

ದಾವಣಗೆರೆ ಜಿಲ್ಲೆಯ ರವಿಕುಮಾರ್ ಕೆ. ನವಲಗುಂದ ಎಂಬ ಉಪನ್ಯಾಸಕರು, ತಮಗೆ ಬರುವ ಸಂಬಳದಲ್ಲಿ ಬಡ ಮಕ್ಕಳ ಶುಲ್ಕ, ಪುಸ್ತಕ, ಬಟ್ಟೆ ಕೊಟ್ಟು  ಸಾಕಷ್ಟು  ವಿದ್ಯಾರ್ಥಿಗಳ ಪಾಲಿಗೆ ಆಸರೆ ಆಗಿದ್ದಾರೆ.
 

ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಬನ್ನಿಕೋಡು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಕನ್ನಡ ಉಪನ್ಯಾಸಕ ಡಾ. ರವಿಕುಮಾರ್ ಕೆ. ನವಲಗುಂದ ಅವರು ವಿದ್ಯಾರ್ಥಿಗಳ ಪಾಲಿಗೆ ಮಾದರಿ ಶಿಕ್ಷಕ. ಸರ್ಕಾರಿ ಪದವಿ ಪೂರ್ವ ಕಾಲೇಜ್'ನಲ್ಲಿ 2007 ರಿಂದ ಇಲ್ಲಿಯವರೆಗೂ ಕರ್ತವ್ಯ ನಿರ್ವಹಿಸುತ್ತಿರುವ ರವಿಕುಮಾರ್ ಅವರು ಕನ್ನಡ ಸೇವಕರೂ ಹೌದು. ವಿದ್ಯಾರ್ಥಿಗಳಿಗೆ ಪಾಠದ ಜೊತೆಗೆ ಅವರ ಬದುಕಿನ ಬದಲಾವಣೆಗೂ ಸದಾ ಜೊತೆಗೆ ನಿಲ್ಲುತ್ತಾರೆ. ಅದೆಷ್ಟೋ ವಿದ್ಯಾರ್ಥಿಗಳ ಭವಿಷ್ಯ ಬದಲಾಯಿಸಿದ್ದಾರೆ. ಇವರು ವೃತ್ತಿಯಲ್ಲಿ ಕನ್ನಡ ಉಪನ್ಯಾಸಕ. ಆದ್ರೆ ವಿಶೇಷತೆಯಲ್ಲಿ ಮಾದರಿ ಸಂಶೋಧಕ. ಮಧ್ಯ ಕರ್ನಾಟಕದಲ್ಲಿ ಅಲೆಮಾರಿ ಕನ್ನಡ ಮೇಷ್ಟ್ರು ಅಂತಲೇ ಖ್ಯಾತಿ ಪಡೆದಿರುವ ಇವರು ಗ್ರಾಮೀಣ ಭಾಗದ ಬಡ, ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಪಾಲಿಗೆ ಬೆಳಕಾಗಿದ್ದಾರೆ. ನೂರಾರು ಬಡ ವಿದ್ಯಾರ್ಥಿಗಳ ಜೀವನ ಬದಲಾಯಿಸಿದ್ದಾರೆ.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!