BIG 3 ಬಡ ವಿದ್ಯಾರ್ಥಿಗಳ ಜೀವನ ಬದಲಾಯಿಸಿದ ಗುರು: ಈ ಕನ್ನಡ ಸೇವಕನ ಬಗ್ಗೆ ನಿಮಗೆಷ್ಟು ಗೊತ್ತು?

BIG 3 ಬಡ ವಿದ್ಯಾರ್ಥಿಗಳ ಜೀವನ ಬದಲಾಯಿಸಿದ ಗುರು: ಈ ಕನ್ನಡ ಸೇವಕನ ಬಗ್ಗೆ ನಿಮಗೆಷ್ಟು ಗೊತ್ತು?

Published : Jan 28, 2023, 03:39 PM IST

ದಾವಣಗೆರೆ ಜಿಲ್ಲೆಯ ರವಿಕುಮಾರ್ ಕೆ. ನವಲಗುಂದ ಎಂಬ ಉಪನ್ಯಾಸಕರು, ತಮಗೆ ಬರುವ ಸಂಬಳದಲ್ಲಿ ಬಡ ಮಕ್ಕಳ ಶುಲ್ಕ, ಪುಸ್ತಕ, ಬಟ್ಟೆ ಕೊಟ್ಟು  ಸಾಕಷ್ಟು  ವಿದ್ಯಾರ್ಥಿಗಳ ಪಾಲಿಗೆ ಆಸರೆ ಆಗಿದ್ದಾರೆ.
 

ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಬನ್ನಿಕೋಡು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಕನ್ನಡ ಉಪನ್ಯಾಸಕ ಡಾ. ರವಿಕುಮಾರ್ ಕೆ. ನವಲಗುಂದ ಅವರು ವಿದ್ಯಾರ್ಥಿಗಳ ಪಾಲಿಗೆ ಮಾದರಿ ಶಿಕ್ಷಕ. ಸರ್ಕಾರಿ ಪದವಿ ಪೂರ್ವ ಕಾಲೇಜ್'ನಲ್ಲಿ 2007 ರಿಂದ ಇಲ್ಲಿಯವರೆಗೂ ಕರ್ತವ್ಯ ನಿರ್ವಹಿಸುತ್ತಿರುವ ರವಿಕುಮಾರ್ ಅವರು ಕನ್ನಡ ಸೇವಕರೂ ಹೌದು. ವಿದ್ಯಾರ್ಥಿಗಳಿಗೆ ಪಾಠದ ಜೊತೆಗೆ ಅವರ ಬದುಕಿನ ಬದಲಾವಣೆಗೂ ಸದಾ ಜೊತೆಗೆ ನಿಲ್ಲುತ್ತಾರೆ. ಅದೆಷ್ಟೋ ವಿದ್ಯಾರ್ಥಿಗಳ ಭವಿಷ್ಯ ಬದಲಾಯಿಸಿದ್ದಾರೆ. ಇವರು ವೃತ್ತಿಯಲ್ಲಿ ಕನ್ನಡ ಉಪನ್ಯಾಸಕ. ಆದ್ರೆ ವಿಶೇಷತೆಯಲ್ಲಿ ಮಾದರಿ ಸಂಶೋಧಕ. ಮಧ್ಯ ಕರ್ನಾಟಕದಲ್ಲಿ ಅಲೆಮಾರಿ ಕನ್ನಡ ಮೇಷ್ಟ್ರು ಅಂತಲೇ ಖ್ಯಾತಿ ಪಡೆದಿರುವ ಇವರು ಗ್ರಾಮೀಣ ಭಾಗದ ಬಡ, ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಪಾಲಿಗೆ ಬೆಳಕಾಗಿದ್ದಾರೆ. ನೂರಾರು ಬಡ ವಿದ್ಯಾರ್ಥಿಗಳ ಜೀವನ ಬದಲಾಯಿಸಿದ್ದಾರೆ.

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!