Renukaswamy Murder Case: ಮನುಷ್ಯ ರೂಪದ ರಾಕ್ಷಸರ ಅಟ್ಟಹಾಸಕ್ಕೆ ಜೀವ ಬಲಿ ! ದರ್ಶನ್ ಕೋಪ..ಕ್ರೌರ್ಯಕ್ಕೆ ಕಾರಣವೇನು ಗೊತ್ತಾ..?

Renukaswamy Murder Case: ಮನುಷ್ಯ ರೂಪದ ರಾಕ್ಷಸರ ಅಟ್ಟಹಾಸಕ್ಕೆ ಜೀವ ಬಲಿ ! ದರ್ಶನ್ ಕೋಪ..ಕ್ರೌರ್ಯಕ್ಕೆ ಕಾರಣವೇನು ಗೊತ್ತಾ..?

Published : Jun 23, 2024, 09:17 AM IST

ರಕ್ತ ಬರುವಂತೆ ಹೊಡೆಯೋದು.. ಇದಕ್ಕೆಲ್ಲ ಏನು ಕಾರಣ..?
ಕ್ರೌರ್ಯದ ಹಿಂದಿನ.. ಸೈಕಾಲಜಿ ಏನು..? ಕಾರಣ ಏನು..?
ಕೊಲೆ ಮಾಡೋಷ್ಟರ ಮಟ್ಟಕ್ಕೆ ಹೋಗಿದ್ದೇಕೆ ನಟ ದರ್ಶನ್..?

ಸಿನಿಮಾಗಳ ಮೂಲಕ ಹೆಸರು ಮಾಡಿ ಸುದ್ದಿಯಾಗಿದ್ದ ನಟ ದರ್ಶನ್(Darshan)ಇಂದು ಕೊಲೆ ಕೇಸ್‌ನಲ್ಲಿ ಹೆಚ್ಚು ಸುದ್ದಿಯಾಗಿದ್ದಾರೆ. ರೇಣುಕಾಸ್ವಾಮಿಗೆ ಚಿತ್ರಹಿಂಸೆ ಕೊಟ್ಟು ಅತೀ ಕ್ರೂರಾತಿ ಕ್ರೂರವಾಗಿ ಈ ಡಿ ಗ್ಯಾಂಗ್ ಕೊಂದಿದೆ. ಇದರ ಪರಿಣಾಮ ದರ್ಶನ್ ಹಾಗೂ ಪಟಾಲಂ ಜೈಲು ಸೇರಿದೆ. ಹಿಂದೆಂದು ಕಂಡು ಕೇಳರಿಯದ ಅತ್ಯಂತ ಭೀಭತ್ಸವಾದ ಕೊಲೆ(Renukaswamy murder case) ಆರೋಪದಲ್ಲಿ ದರ್ಶನ್ ಕಂಬಿ ಹಿಂದೆ ಬಂಧಿಯಾಗಿದ್ದಾನೆ. ಕೊಲೆಯ ಅಸಲಿ ರಹಸ್ಯವನ್ನ ಕೇಳಿ ಪೊಲೀಸರು ದಂಗಾಗಿದ್ದಾರೆ. ಇಂಡಿಯನ್ ಸಿನಿಮಾ ಹಿಸ್ಟರಿಯಲ್ಲೇ ಹಿಂದೆಂದೂ ಯಾವ ನಟನ ಮೇಲೂ ಇಂಥಾ ಆರೋಪ ಬಂದಿರಲ್ಲಿಲ್ಲ ಅನ್ಸುತ್ತೆ. ಯಾಕಂದ್ರೆ ದರ್ಶನ್ ಮೇಲೆ ಬಂದಿರೋದು ಸಾಮಾನ್ಯವಾದ ಆರೋಪ ಅಲ್ಲವೇ ಅಲ್ಲ. ಕೊಲೆ ಆರೋಪ. ಬರೀ ಕೊಲೆ ಅಲ್ಲ. ಕಿಡ್ನ್ಯಾಪ್ ಮಾಡಿ ಹಲ್ಲೆ(Kidnapping and assault) ಮಾಡಿ ಹತ್ಯೆ ಮಾಡಿ ಇದೀಗ ಜೈಲು ಸೇರಿದ್ದಾರೆ. ರೇಣುಕಾಸ್ವಾಮಿ ಕೊಲೆ ಇದ್ಯಲ್ಲಾ, ಈ ಹತ್ಯೆಯ ನೆನಪು ಇನ್ನೂ ಅದೆಷ್ಟು ವರ್ಷಗಳ ಕಾಲ ರಾಜ್ಯವನ್ನ ಕಾಡಲಿದೆಯೋ ಗೊತ್ತಿಲ್ಲ. ಯಾಕಂದ್ರೆ ಅಷ್ಟು ಕ್ರೂರವಾಗಿ ಕೊಲೆ ಮಾಡಲಾಗಿದೆ. ಒಬ್ಬ ಮನುಷ್ಯನಿಗೆ ಕೊಡಬಾದಂತಹ ಚಿತ್ರ ಹಿಂಸೆಯನ್ನ ಕೊಟ್ಟು ರೇಣುಕಾಸ್ವಾಮಿಯನ್ನ ಮರ್ಡರ್ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  13 ವರ್ಷಗಳ ಬಳಿಕ 13 ದಿನ ಜೈಲು ಪಾಲಾದ ದರ್ಶನ್..! ಜುಲೈ 4ರವರೆಗೆ ಕಿಲ್ಲಿಂಗ್ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ..!

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!