Renukaswamy Murder Case: ಮನುಷ್ಯ ರೂಪದ ರಾಕ್ಷಸರ ಅಟ್ಟಹಾಸಕ್ಕೆ ಜೀವ ಬಲಿ ! ದರ್ಶನ್ ಕೋಪ..ಕ್ರೌರ್ಯಕ್ಕೆ ಕಾರಣವೇನು ಗೊತ್ತಾ..?

Renukaswamy Murder Case: ಮನುಷ್ಯ ರೂಪದ ರಾಕ್ಷಸರ ಅಟ್ಟಹಾಸಕ್ಕೆ ಜೀವ ಬಲಿ ! ದರ್ಶನ್ ಕೋಪ..ಕ್ರೌರ್ಯಕ್ಕೆ ಕಾರಣವೇನು ಗೊತ್ತಾ..?

Published : Jun 23, 2024, 09:17 AM IST

ರಕ್ತ ಬರುವಂತೆ ಹೊಡೆಯೋದು.. ಇದಕ್ಕೆಲ್ಲ ಏನು ಕಾರಣ..?
ಕ್ರೌರ್ಯದ ಹಿಂದಿನ.. ಸೈಕಾಲಜಿ ಏನು..? ಕಾರಣ ಏನು..?
ಕೊಲೆ ಮಾಡೋಷ್ಟರ ಮಟ್ಟಕ್ಕೆ ಹೋಗಿದ್ದೇಕೆ ನಟ ದರ್ಶನ್..?

ಸಿನಿಮಾಗಳ ಮೂಲಕ ಹೆಸರು ಮಾಡಿ ಸುದ್ದಿಯಾಗಿದ್ದ ನಟ ದರ್ಶನ್(Darshan)ಇಂದು ಕೊಲೆ ಕೇಸ್‌ನಲ್ಲಿ ಹೆಚ್ಚು ಸುದ್ದಿಯಾಗಿದ್ದಾರೆ. ರೇಣುಕಾಸ್ವಾಮಿಗೆ ಚಿತ್ರಹಿಂಸೆ ಕೊಟ್ಟು ಅತೀ ಕ್ರೂರಾತಿ ಕ್ರೂರವಾಗಿ ಈ ಡಿ ಗ್ಯಾಂಗ್ ಕೊಂದಿದೆ. ಇದರ ಪರಿಣಾಮ ದರ್ಶನ್ ಹಾಗೂ ಪಟಾಲಂ ಜೈಲು ಸೇರಿದೆ. ಹಿಂದೆಂದು ಕಂಡು ಕೇಳರಿಯದ ಅತ್ಯಂತ ಭೀಭತ್ಸವಾದ ಕೊಲೆ(Renukaswamy murder case) ಆರೋಪದಲ್ಲಿ ದರ್ಶನ್ ಕಂಬಿ ಹಿಂದೆ ಬಂಧಿಯಾಗಿದ್ದಾನೆ. ಕೊಲೆಯ ಅಸಲಿ ರಹಸ್ಯವನ್ನ ಕೇಳಿ ಪೊಲೀಸರು ದಂಗಾಗಿದ್ದಾರೆ. ಇಂಡಿಯನ್ ಸಿನಿಮಾ ಹಿಸ್ಟರಿಯಲ್ಲೇ ಹಿಂದೆಂದೂ ಯಾವ ನಟನ ಮೇಲೂ ಇಂಥಾ ಆರೋಪ ಬಂದಿರಲ್ಲಿಲ್ಲ ಅನ್ಸುತ್ತೆ. ಯಾಕಂದ್ರೆ ದರ್ಶನ್ ಮೇಲೆ ಬಂದಿರೋದು ಸಾಮಾನ್ಯವಾದ ಆರೋಪ ಅಲ್ಲವೇ ಅಲ್ಲ. ಕೊಲೆ ಆರೋಪ. ಬರೀ ಕೊಲೆ ಅಲ್ಲ. ಕಿಡ್ನ್ಯಾಪ್ ಮಾಡಿ ಹಲ್ಲೆ(Kidnapping and assault) ಮಾಡಿ ಹತ್ಯೆ ಮಾಡಿ ಇದೀಗ ಜೈಲು ಸೇರಿದ್ದಾರೆ. ರೇಣುಕಾಸ್ವಾಮಿ ಕೊಲೆ ಇದ್ಯಲ್ಲಾ, ಈ ಹತ್ಯೆಯ ನೆನಪು ಇನ್ನೂ ಅದೆಷ್ಟು ವರ್ಷಗಳ ಕಾಲ ರಾಜ್ಯವನ್ನ ಕಾಡಲಿದೆಯೋ ಗೊತ್ತಿಲ್ಲ. ಯಾಕಂದ್ರೆ ಅಷ್ಟು ಕ್ರೂರವಾಗಿ ಕೊಲೆ ಮಾಡಲಾಗಿದೆ. ಒಬ್ಬ ಮನುಷ್ಯನಿಗೆ ಕೊಡಬಾದಂತಹ ಚಿತ್ರ ಹಿಂಸೆಯನ್ನ ಕೊಟ್ಟು ರೇಣುಕಾಸ್ವಾಮಿಯನ್ನ ಮರ್ಡರ್ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  13 ವರ್ಷಗಳ ಬಳಿಕ 13 ದಿನ ಜೈಲು ಪಾಲಾದ ದರ್ಶನ್..! ಜುಲೈ 4ರವರೆಗೆ ಕಿಲ್ಲಿಂಗ್ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ..!

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!