Renukaswamy Murder Case: ಮನುಷ್ಯ ರೂಪದ ರಾಕ್ಷಸರ ಅಟ್ಟಹಾಸಕ್ಕೆ ಜೀವ ಬಲಿ ! ದರ್ಶನ್ ಕೋಪ..ಕ್ರೌರ್ಯಕ್ಕೆ ಕಾರಣವೇನು ಗೊತ್ತಾ..?

Renukaswamy Murder Case: ಮನುಷ್ಯ ರೂಪದ ರಾಕ್ಷಸರ ಅಟ್ಟಹಾಸಕ್ಕೆ ಜೀವ ಬಲಿ ! ದರ್ಶನ್ ಕೋಪ..ಕ್ರೌರ್ಯಕ್ಕೆ ಕಾರಣವೇನು ಗೊತ್ತಾ..?

Published : Jun 23, 2024, 09:17 AM IST

ರಕ್ತ ಬರುವಂತೆ ಹೊಡೆಯೋದು.. ಇದಕ್ಕೆಲ್ಲ ಏನು ಕಾರಣ..?
ಕ್ರೌರ್ಯದ ಹಿಂದಿನ.. ಸೈಕಾಲಜಿ ಏನು..? ಕಾರಣ ಏನು..?
ಕೊಲೆ ಮಾಡೋಷ್ಟರ ಮಟ್ಟಕ್ಕೆ ಹೋಗಿದ್ದೇಕೆ ನಟ ದರ್ಶನ್..?

ಸಿನಿಮಾಗಳ ಮೂಲಕ ಹೆಸರು ಮಾಡಿ ಸುದ್ದಿಯಾಗಿದ್ದ ನಟ ದರ್ಶನ್(Darshan)ಇಂದು ಕೊಲೆ ಕೇಸ್‌ನಲ್ಲಿ ಹೆಚ್ಚು ಸುದ್ದಿಯಾಗಿದ್ದಾರೆ. ರೇಣುಕಾಸ್ವಾಮಿಗೆ ಚಿತ್ರಹಿಂಸೆ ಕೊಟ್ಟು ಅತೀ ಕ್ರೂರಾತಿ ಕ್ರೂರವಾಗಿ ಈ ಡಿ ಗ್ಯಾಂಗ್ ಕೊಂದಿದೆ. ಇದರ ಪರಿಣಾಮ ದರ್ಶನ್ ಹಾಗೂ ಪಟಾಲಂ ಜೈಲು ಸೇರಿದೆ. ಹಿಂದೆಂದು ಕಂಡು ಕೇಳರಿಯದ ಅತ್ಯಂತ ಭೀಭತ್ಸವಾದ ಕೊಲೆ(Renukaswamy murder case) ಆರೋಪದಲ್ಲಿ ದರ್ಶನ್ ಕಂಬಿ ಹಿಂದೆ ಬಂಧಿಯಾಗಿದ್ದಾನೆ. ಕೊಲೆಯ ಅಸಲಿ ರಹಸ್ಯವನ್ನ ಕೇಳಿ ಪೊಲೀಸರು ದಂಗಾಗಿದ್ದಾರೆ. ಇಂಡಿಯನ್ ಸಿನಿಮಾ ಹಿಸ್ಟರಿಯಲ್ಲೇ ಹಿಂದೆಂದೂ ಯಾವ ನಟನ ಮೇಲೂ ಇಂಥಾ ಆರೋಪ ಬಂದಿರಲ್ಲಿಲ್ಲ ಅನ್ಸುತ್ತೆ. ಯಾಕಂದ್ರೆ ದರ್ಶನ್ ಮೇಲೆ ಬಂದಿರೋದು ಸಾಮಾನ್ಯವಾದ ಆರೋಪ ಅಲ್ಲವೇ ಅಲ್ಲ. ಕೊಲೆ ಆರೋಪ. ಬರೀ ಕೊಲೆ ಅಲ್ಲ. ಕಿಡ್ನ್ಯಾಪ್ ಮಾಡಿ ಹಲ್ಲೆ(Kidnapping and assault) ಮಾಡಿ ಹತ್ಯೆ ಮಾಡಿ ಇದೀಗ ಜೈಲು ಸೇರಿದ್ದಾರೆ. ರೇಣುಕಾಸ್ವಾಮಿ ಕೊಲೆ ಇದ್ಯಲ್ಲಾ, ಈ ಹತ್ಯೆಯ ನೆನಪು ಇನ್ನೂ ಅದೆಷ್ಟು ವರ್ಷಗಳ ಕಾಲ ರಾಜ್ಯವನ್ನ ಕಾಡಲಿದೆಯೋ ಗೊತ್ತಿಲ್ಲ. ಯಾಕಂದ್ರೆ ಅಷ್ಟು ಕ್ರೂರವಾಗಿ ಕೊಲೆ ಮಾಡಲಾಗಿದೆ. ಒಬ್ಬ ಮನುಷ್ಯನಿಗೆ ಕೊಡಬಾದಂತಹ ಚಿತ್ರ ಹಿಂಸೆಯನ್ನ ಕೊಟ್ಟು ರೇಣುಕಾಸ್ವಾಮಿಯನ್ನ ಮರ್ಡರ್ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  13 ವರ್ಷಗಳ ಬಳಿಕ 13 ದಿನ ಜೈಲು ಪಾಲಾದ ದರ್ಶನ್..! ಜುಲೈ 4ರವರೆಗೆ ಕಿಲ್ಲಿಂಗ್ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ..!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!