Renukaswamy Murder Case: ಮನುಷ್ಯ ರೂಪದ ರಾಕ್ಷಸರ ಅಟ್ಟಹಾಸಕ್ಕೆ ಜೀವ ಬಲಿ ! ದರ್ಶನ್ ಕೋಪ..ಕ್ರೌರ್ಯಕ್ಕೆ ಕಾರಣವೇನು ಗೊತ್ತಾ..?

Renukaswamy Murder Case: ಮನುಷ್ಯ ರೂಪದ ರಾಕ್ಷಸರ ಅಟ್ಟಹಾಸಕ್ಕೆ ಜೀವ ಬಲಿ ! ದರ್ಶನ್ ಕೋಪ..ಕ್ರೌರ್ಯಕ್ಕೆ ಕಾರಣವೇನು ಗೊತ್ತಾ..?

Published : Jun 23, 2024, 09:17 AM IST

ರಕ್ತ ಬರುವಂತೆ ಹೊಡೆಯೋದು.. ಇದಕ್ಕೆಲ್ಲ ಏನು ಕಾರಣ..?
ಕ್ರೌರ್ಯದ ಹಿಂದಿನ.. ಸೈಕಾಲಜಿ ಏನು..? ಕಾರಣ ಏನು..?
ಕೊಲೆ ಮಾಡೋಷ್ಟರ ಮಟ್ಟಕ್ಕೆ ಹೋಗಿದ್ದೇಕೆ ನಟ ದರ್ಶನ್..?

ಸಿನಿಮಾಗಳ ಮೂಲಕ ಹೆಸರು ಮಾಡಿ ಸುದ್ದಿಯಾಗಿದ್ದ ನಟ ದರ್ಶನ್(Darshan)ಇಂದು ಕೊಲೆ ಕೇಸ್‌ನಲ್ಲಿ ಹೆಚ್ಚು ಸುದ್ದಿಯಾಗಿದ್ದಾರೆ. ರೇಣುಕಾಸ್ವಾಮಿಗೆ ಚಿತ್ರಹಿಂಸೆ ಕೊಟ್ಟು ಅತೀ ಕ್ರೂರಾತಿ ಕ್ರೂರವಾಗಿ ಈ ಡಿ ಗ್ಯಾಂಗ್ ಕೊಂದಿದೆ. ಇದರ ಪರಿಣಾಮ ದರ್ಶನ್ ಹಾಗೂ ಪಟಾಲಂ ಜೈಲು ಸೇರಿದೆ. ಹಿಂದೆಂದು ಕಂಡು ಕೇಳರಿಯದ ಅತ್ಯಂತ ಭೀಭತ್ಸವಾದ ಕೊಲೆ(Renukaswamy murder case) ಆರೋಪದಲ್ಲಿ ದರ್ಶನ್ ಕಂಬಿ ಹಿಂದೆ ಬಂಧಿಯಾಗಿದ್ದಾನೆ. ಕೊಲೆಯ ಅಸಲಿ ರಹಸ್ಯವನ್ನ ಕೇಳಿ ಪೊಲೀಸರು ದಂಗಾಗಿದ್ದಾರೆ. ಇಂಡಿಯನ್ ಸಿನಿಮಾ ಹಿಸ್ಟರಿಯಲ್ಲೇ ಹಿಂದೆಂದೂ ಯಾವ ನಟನ ಮೇಲೂ ಇಂಥಾ ಆರೋಪ ಬಂದಿರಲ್ಲಿಲ್ಲ ಅನ್ಸುತ್ತೆ. ಯಾಕಂದ್ರೆ ದರ್ಶನ್ ಮೇಲೆ ಬಂದಿರೋದು ಸಾಮಾನ್ಯವಾದ ಆರೋಪ ಅಲ್ಲವೇ ಅಲ್ಲ. ಕೊಲೆ ಆರೋಪ. ಬರೀ ಕೊಲೆ ಅಲ್ಲ. ಕಿಡ್ನ್ಯಾಪ್ ಮಾಡಿ ಹಲ್ಲೆ(Kidnapping and assault) ಮಾಡಿ ಹತ್ಯೆ ಮಾಡಿ ಇದೀಗ ಜೈಲು ಸೇರಿದ್ದಾರೆ. ರೇಣುಕಾಸ್ವಾಮಿ ಕೊಲೆ ಇದ್ಯಲ್ಲಾ, ಈ ಹತ್ಯೆಯ ನೆನಪು ಇನ್ನೂ ಅದೆಷ್ಟು ವರ್ಷಗಳ ಕಾಲ ರಾಜ್ಯವನ್ನ ಕಾಡಲಿದೆಯೋ ಗೊತ್ತಿಲ್ಲ. ಯಾಕಂದ್ರೆ ಅಷ್ಟು ಕ್ರೂರವಾಗಿ ಕೊಲೆ ಮಾಡಲಾಗಿದೆ. ಒಬ್ಬ ಮನುಷ್ಯನಿಗೆ ಕೊಡಬಾದಂತಹ ಚಿತ್ರ ಹಿಂಸೆಯನ್ನ ಕೊಟ್ಟು ರೇಣುಕಾಸ್ವಾಮಿಯನ್ನ ಮರ್ಡರ್ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  13 ವರ್ಷಗಳ ಬಳಿಕ 13 ದಿನ ಜೈಲು ಪಾಲಾದ ದರ್ಶನ್..! ಜುಲೈ 4ರವರೆಗೆ ಕಿಲ್ಲಿಂಗ್ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ..!

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!