Renukaswamy Murder Case: ಮನುಷ್ಯ ರೂಪದ ರಾಕ್ಷಸರ ಅಟ್ಟಹಾಸಕ್ಕೆ ಜೀವ ಬಲಿ ! ದರ್ಶನ್ ಕೋಪ..ಕ್ರೌರ್ಯಕ್ಕೆ ಕಾರಣವೇನು ಗೊತ್ತಾ..?

Renukaswamy Murder Case: ಮನುಷ್ಯ ರೂಪದ ರಾಕ್ಷಸರ ಅಟ್ಟಹಾಸಕ್ಕೆ ಜೀವ ಬಲಿ ! ದರ್ಶನ್ ಕೋಪ..ಕ್ರೌರ್ಯಕ್ಕೆ ಕಾರಣವೇನು ಗೊತ್ತಾ..?

Published : Jun 23, 2024, 09:17 AM IST

ರಕ್ತ ಬರುವಂತೆ ಹೊಡೆಯೋದು.. ಇದಕ್ಕೆಲ್ಲ ಏನು ಕಾರಣ..?
ಕ್ರೌರ್ಯದ ಹಿಂದಿನ.. ಸೈಕಾಲಜಿ ಏನು..? ಕಾರಣ ಏನು..?
ಕೊಲೆ ಮಾಡೋಷ್ಟರ ಮಟ್ಟಕ್ಕೆ ಹೋಗಿದ್ದೇಕೆ ನಟ ದರ್ಶನ್..?

ಸಿನಿಮಾಗಳ ಮೂಲಕ ಹೆಸರು ಮಾಡಿ ಸುದ್ದಿಯಾಗಿದ್ದ ನಟ ದರ್ಶನ್(Darshan)ಇಂದು ಕೊಲೆ ಕೇಸ್‌ನಲ್ಲಿ ಹೆಚ್ಚು ಸುದ್ದಿಯಾಗಿದ್ದಾರೆ. ರೇಣುಕಾಸ್ವಾಮಿಗೆ ಚಿತ್ರಹಿಂಸೆ ಕೊಟ್ಟು ಅತೀ ಕ್ರೂರಾತಿ ಕ್ರೂರವಾಗಿ ಈ ಡಿ ಗ್ಯಾಂಗ್ ಕೊಂದಿದೆ. ಇದರ ಪರಿಣಾಮ ದರ್ಶನ್ ಹಾಗೂ ಪಟಾಲಂ ಜೈಲು ಸೇರಿದೆ. ಹಿಂದೆಂದು ಕಂಡು ಕೇಳರಿಯದ ಅತ್ಯಂತ ಭೀಭತ್ಸವಾದ ಕೊಲೆ(Renukaswamy murder case) ಆರೋಪದಲ್ಲಿ ದರ್ಶನ್ ಕಂಬಿ ಹಿಂದೆ ಬಂಧಿಯಾಗಿದ್ದಾನೆ. ಕೊಲೆಯ ಅಸಲಿ ರಹಸ್ಯವನ್ನ ಕೇಳಿ ಪೊಲೀಸರು ದಂಗಾಗಿದ್ದಾರೆ. ಇಂಡಿಯನ್ ಸಿನಿಮಾ ಹಿಸ್ಟರಿಯಲ್ಲೇ ಹಿಂದೆಂದೂ ಯಾವ ನಟನ ಮೇಲೂ ಇಂಥಾ ಆರೋಪ ಬಂದಿರಲ್ಲಿಲ್ಲ ಅನ್ಸುತ್ತೆ. ಯಾಕಂದ್ರೆ ದರ್ಶನ್ ಮೇಲೆ ಬಂದಿರೋದು ಸಾಮಾನ್ಯವಾದ ಆರೋಪ ಅಲ್ಲವೇ ಅಲ್ಲ. ಕೊಲೆ ಆರೋಪ. ಬರೀ ಕೊಲೆ ಅಲ್ಲ. ಕಿಡ್ನ್ಯಾಪ್ ಮಾಡಿ ಹಲ್ಲೆ(Kidnapping and assault) ಮಾಡಿ ಹತ್ಯೆ ಮಾಡಿ ಇದೀಗ ಜೈಲು ಸೇರಿದ್ದಾರೆ. ರೇಣುಕಾಸ್ವಾಮಿ ಕೊಲೆ ಇದ್ಯಲ್ಲಾ, ಈ ಹತ್ಯೆಯ ನೆನಪು ಇನ್ನೂ ಅದೆಷ್ಟು ವರ್ಷಗಳ ಕಾಲ ರಾಜ್ಯವನ್ನ ಕಾಡಲಿದೆಯೋ ಗೊತ್ತಿಲ್ಲ. ಯಾಕಂದ್ರೆ ಅಷ್ಟು ಕ್ರೂರವಾಗಿ ಕೊಲೆ ಮಾಡಲಾಗಿದೆ. ಒಬ್ಬ ಮನುಷ್ಯನಿಗೆ ಕೊಡಬಾದಂತಹ ಚಿತ್ರ ಹಿಂಸೆಯನ್ನ ಕೊಟ್ಟು ರೇಣುಕಾಸ್ವಾಮಿಯನ್ನ ಮರ್ಡರ್ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  13 ವರ್ಷಗಳ ಬಳಿಕ 13 ದಿನ ಜೈಲು ಪಾಲಾದ ದರ್ಶನ್..! ಜುಲೈ 4ರವರೆಗೆ ಕಿಲ್ಲಿಂಗ್ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ..!

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!