ಗ್ಯಾರಂಟಿ ಯೋಜನೆಗಾಗಿ ಪೆಟ್ರೋಲ್ ಬೆಲೆ ಏರಿಸಿದ್ರಾ..? ಎಡವಟ್ಟಿಗೆಲ್ಲಾ ಗ್ಯಾರಂಟಿನೇ ಕಾರಣನಾ..?

ಗ್ಯಾರಂಟಿ ಯೋಜನೆಗಾಗಿ ಪೆಟ್ರೋಲ್ ಬೆಲೆ ಏರಿಸಿದ್ರಾ..? ಎಡವಟ್ಟಿಗೆಲ್ಲಾ ಗ್ಯಾರಂಟಿನೇ ಕಾರಣನಾ..?

Published : Jun 17, 2024, 05:55 PM ISTUpdated : Jun 17, 2024, 06:01 PM IST

ಧಿಡೀರ್ ಪೆಟ್ರೋಲ್,ಡೀಸಲ್ ಬೆಲೆ ಏರಿದ್ಯಾಕೆ?
ರಾಜ್ಯ ಸರ್ಕಾರದ ವಿರುದ್ಧ ರೊಚ್ಚಿಗೆದ್ದ ಜನ!
ಬೆಲೆ ಏರಿಕೆ ವಿರುದ್ಧ ತಿರುಗಿಬಿದ್ದ ಕಮಲಪಡೆ!

ಜನರಲ್ ಎಲೆಕ್ಷನ್ ಮುಗಿದಿದ್ದೇ ಮುಗಿದಿದ್ದು, ಶ್ರೀಸಾಮಾನ್ಯನ ಜೇಬು ಸುಡೋಕೆ ಶುರುವಾಗಿದೆ. ಆದ್ರೆ ಈ ಸಮಸ್ಯೆ ಕಾಡ್ತಾ ಇರೋದು ಸಧ್ಯಕ್ಕೆ ಕರ್ನಾಟಕದ ಜನರನ್ನ ಮಾತ್ರ. ಯಾಕಂದ್ರೆ, ಗ್ಯಾರಂಟಿ ಯೋಜನೆಗೆ(Guarantee scheme) ದುಡ್ಡು ಜೋಡಿಸೋಕೆ ಗಾಯದ ಮೇಲೆ ಬರೆ ಎಳೆಯೋಕೆ ಮುಂದಾದಂತಿದೆ, ಸಿದ್ದರಾಮಯ್ಯನೋರ(Siddaramaiah) ಸರ್ಕಾರ.ಸರಿಸುಮಾರ 30% ಪೆಟ್ರೋಲ್ ಬೆಲೆ(Petrol-diesel prices hike) ಏರಿಕೆಯಾಗಿದೆ. ಇಷ್ಟೇ ಅಲ್ಲ, ಇನ್ನೂ ಶಾಕ್ ಮೇಲೆ ಶಾಕ್ ಕಾದಿದೆ ಅನ್ನೋ ಭಯಾನಕ ಭವಿಷ್ಯ ಬೇರೆ ಕೇಳುಸ್ತಾ ಇದೆ. ರಾಜ್ಯದಲ್ಲಿ ಸರ್ಕಾರ(State government) ನಡೆಸ್ತಾ ಇರೋದು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್. ಈ ಕಾಂಗ್ರೆಸ್ ಆಡಳಿತಕ್ಕೆ ಬರೋದ್ರಲ್ಲಿ, ಅತಿ ಮಹತ್ವದ ಪಾತ್ರವಹಿಸಿದ ಸಂಗತಿ ಏನು ಅಂತ ಕೇಳಿದ್ರೆ, ಅನೇಕ ಮಂದಿ ಹೇಳೋದೇ, ಗ್ಯಾರಂಟಿ ಘೋಷಣೆ ಅಂತ. ರಾಜ್ಯದ ಜನಕ್ಕೆ ಗ್ಯಾರಂಟಿ ಭರವಸೆ ಕೊಡೋ ಮೂಲಕ, ಕಾಂಗ್ರೆಸ್ ಹೊಸ ಅಲೆ ಸೃಷ್ಟಿಸಿತ್ತು. ಒಂದೆಡೆ ಆಗಿನ ಬಿಜೆಪಿ ಸರ್ಕಾರದ ವಿರುದ್ಧ ಇದ್ದ ಅಸಮಾಧಾನ, ಮತ್ತೊಂದು ಕಡೆ ಬದಲಾವಣೆಯ ಬಯಕೆ, ಅದೆರಡರ ಜೊತೆ, ಎಲ್ಲರಿಗೂ ಫ್ರೀ, ಫ್ರೀ ಅನ್ನೋ ಸಿದ್ದರಾಮಯ್ಯನೋರ ಅಭಯ.

ಇದನ್ನೂ ವೀಕ್ಷಿಸಿ:  ಹೆಚ್ಚಿನ ವಿಚಾರಣೆಗಾಗಿ ಪೊಲೀಸರ ವಶದಲ್ಲಿ ದರ್ಶನ್‌ ಗ್ಯಾಂಗ್‌: ಪೊಲೀಸರು ಕೊಟ್ಟ ಆ 6 ಕಾರಣಗಳೇನು?

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more