ಗ್ಯಾರಂಟಿ ಯೋಜನೆಗಾಗಿ ಪೆಟ್ರೋಲ್ ಬೆಲೆ ಏರಿಸಿದ್ರಾ..? ಎಡವಟ್ಟಿಗೆಲ್ಲಾ ಗ್ಯಾರಂಟಿನೇ ಕಾರಣನಾ..?

ಗ್ಯಾರಂಟಿ ಯೋಜನೆಗಾಗಿ ಪೆಟ್ರೋಲ್ ಬೆಲೆ ಏರಿಸಿದ್ರಾ..? ಎಡವಟ್ಟಿಗೆಲ್ಲಾ ಗ್ಯಾರಂಟಿನೇ ಕಾರಣನಾ..?

Published : Jun 17, 2024, 05:55 PM ISTUpdated : Jun 17, 2024, 06:01 PM IST

ಧಿಡೀರ್ ಪೆಟ್ರೋಲ್,ಡೀಸಲ್ ಬೆಲೆ ಏರಿದ್ಯಾಕೆ?
ರಾಜ್ಯ ಸರ್ಕಾರದ ವಿರುದ್ಧ ರೊಚ್ಚಿಗೆದ್ದ ಜನ!
ಬೆಲೆ ಏರಿಕೆ ವಿರುದ್ಧ ತಿರುಗಿಬಿದ್ದ ಕಮಲಪಡೆ!

ಜನರಲ್ ಎಲೆಕ್ಷನ್ ಮುಗಿದಿದ್ದೇ ಮುಗಿದಿದ್ದು, ಶ್ರೀಸಾಮಾನ್ಯನ ಜೇಬು ಸುಡೋಕೆ ಶುರುವಾಗಿದೆ. ಆದ್ರೆ ಈ ಸಮಸ್ಯೆ ಕಾಡ್ತಾ ಇರೋದು ಸಧ್ಯಕ್ಕೆ ಕರ್ನಾಟಕದ ಜನರನ್ನ ಮಾತ್ರ. ಯಾಕಂದ್ರೆ, ಗ್ಯಾರಂಟಿ ಯೋಜನೆಗೆ(Guarantee scheme) ದುಡ್ಡು ಜೋಡಿಸೋಕೆ ಗಾಯದ ಮೇಲೆ ಬರೆ ಎಳೆಯೋಕೆ ಮುಂದಾದಂತಿದೆ, ಸಿದ್ದರಾಮಯ್ಯನೋರ(Siddaramaiah) ಸರ್ಕಾರ.ಸರಿಸುಮಾರ 30% ಪೆಟ್ರೋಲ್ ಬೆಲೆ(Petrol-diesel prices hike) ಏರಿಕೆಯಾಗಿದೆ. ಇಷ್ಟೇ ಅಲ್ಲ, ಇನ್ನೂ ಶಾಕ್ ಮೇಲೆ ಶಾಕ್ ಕಾದಿದೆ ಅನ್ನೋ ಭಯಾನಕ ಭವಿಷ್ಯ ಬೇರೆ ಕೇಳುಸ್ತಾ ಇದೆ. ರಾಜ್ಯದಲ್ಲಿ ಸರ್ಕಾರ(State government) ನಡೆಸ್ತಾ ಇರೋದು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್. ಈ ಕಾಂಗ್ರೆಸ್ ಆಡಳಿತಕ್ಕೆ ಬರೋದ್ರಲ್ಲಿ, ಅತಿ ಮಹತ್ವದ ಪಾತ್ರವಹಿಸಿದ ಸಂಗತಿ ಏನು ಅಂತ ಕೇಳಿದ್ರೆ, ಅನೇಕ ಮಂದಿ ಹೇಳೋದೇ, ಗ್ಯಾರಂಟಿ ಘೋಷಣೆ ಅಂತ. ರಾಜ್ಯದ ಜನಕ್ಕೆ ಗ್ಯಾರಂಟಿ ಭರವಸೆ ಕೊಡೋ ಮೂಲಕ, ಕಾಂಗ್ರೆಸ್ ಹೊಸ ಅಲೆ ಸೃಷ್ಟಿಸಿತ್ತು. ಒಂದೆಡೆ ಆಗಿನ ಬಿಜೆಪಿ ಸರ್ಕಾರದ ವಿರುದ್ಧ ಇದ್ದ ಅಸಮಾಧಾನ, ಮತ್ತೊಂದು ಕಡೆ ಬದಲಾವಣೆಯ ಬಯಕೆ, ಅದೆರಡರ ಜೊತೆ, ಎಲ್ಲರಿಗೂ ಫ್ರೀ, ಫ್ರೀ ಅನ್ನೋ ಸಿದ್ದರಾಮಯ್ಯನೋರ ಅಭಯ.

ಇದನ್ನೂ ವೀಕ್ಷಿಸಿ:  ಹೆಚ್ಚಿನ ವಿಚಾರಣೆಗಾಗಿ ಪೊಲೀಸರ ವಶದಲ್ಲಿ ದರ್ಶನ್‌ ಗ್ಯಾಂಗ್‌: ಪೊಲೀಸರು ಕೊಟ್ಟ ಆ 6 ಕಾರಣಗಳೇನು?

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more