ಗ್ಯಾರಂಟಿ ಯೋಜನೆಗಾಗಿ ಪೆಟ್ರೋಲ್ ಬೆಲೆ ಏರಿಸಿದ್ರಾ..? ಎಡವಟ್ಟಿಗೆಲ್ಲಾ ಗ್ಯಾರಂಟಿನೇ ಕಾರಣನಾ..?

ಗ್ಯಾರಂಟಿ ಯೋಜನೆಗಾಗಿ ಪೆಟ್ರೋಲ್ ಬೆಲೆ ಏರಿಸಿದ್ರಾ..? ಎಡವಟ್ಟಿಗೆಲ್ಲಾ ಗ್ಯಾರಂಟಿನೇ ಕಾರಣನಾ..?

Published : Jun 17, 2024, 05:55 PM ISTUpdated : Jun 17, 2024, 06:01 PM IST

ಧಿಡೀರ್ ಪೆಟ್ರೋಲ್,ಡೀಸಲ್ ಬೆಲೆ ಏರಿದ್ಯಾಕೆ?
ರಾಜ್ಯ ಸರ್ಕಾರದ ವಿರುದ್ಧ ರೊಚ್ಚಿಗೆದ್ದ ಜನ!
ಬೆಲೆ ಏರಿಕೆ ವಿರುದ್ಧ ತಿರುಗಿಬಿದ್ದ ಕಮಲಪಡೆ!

ಜನರಲ್ ಎಲೆಕ್ಷನ್ ಮುಗಿದಿದ್ದೇ ಮುಗಿದಿದ್ದು, ಶ್ರೀಸಾಮಾನ್ಯನ ಜೇಬು ಸುಡೋಕೆ ಶುರುವಾಗಿದೆ. ಆದ್ರೆ ಈ ಸಮಸ್ಯೆ ಕಾಡ್ತಾ ಇರೋದು ಸಧ್ಯಕ್ಕೆ ಕರ್ನಾಟಕದ ಜನರನ್ನ ಮಾತ್ರ. ಯಾಕಂದ್ರೆ, ಗ್ಯಾರಂಟಿ ಯೋಜನೆಗೆ(Guarantee scheme) ದುಡ್ಡು ಜೋಡಿಸೋಕೆ ಗಾಯದ ಮೇಲೆ ಬರೆ ಎಳೆಯೋಕೆ ಮುಂದಾದಂತಿದೆ, ಸಿದ್ದರಾಮಯ್ಯನೋರ(Siddaramaiah) ಸರ್ಕಾರ.ಸರಿಸುಮಾರ 30% ಪೆಟ್ರೋಲ್ ಬೆಲೆ(Petrol-diesel prices hike) ಏರಿಕೆಯಾಗಿದೆ. ಇಷ್ಟೇ ಅಲ್ಲ, ಇನ್ನೂ ಶಾಕ್ ಮೇಲೆ ಶಾಕ್ ಕಾದಿದೆ ಅನ್ನೋ ಭಯಾನಕ ಭವಿಷ್ಯ ಬೇರೆ ಕೇಳುಸ್ತಾ ಇದೆ. ರಾಜ್ಯದಲ್ಲಿ ಸರ್ಕಾರ(State government) ನಡೆಸ್ತಾ ಇರೋದು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್. ಈ ಕಾಂಗ್ರೆಸ್ ಆಡಳಿತಕ್ಕೆ ಬರೋದ್ರಲ್ಲಿ, ಅತಿ ಮಹತ್ವದ ಪಾತ್ರವಹಿಸಿದ ಸಂಗತಿ ಏನು ಅಂತ ಕೇಳಿದ್ರೆ, ಅನೇಕ ಮಂದಿ ಹೇಳೋದೇ, ಗ್ಯಾರಂಟಿ ಘೋಷಣೆ ಅಂತ. ರಾಜ್ಯದ ಜನಕ್ಕೆ ಗ್ಯಾರಂಟಿ ಭರವಸೆ ಕೊಡೋ ಮೂಲಕ, ಕಾಂಗ್ರೆಸ್ ಹೊಸ ಅಲೆ ಸೃಷ್ಟಿಸಿತ್ತು. ಒಂದೆಡೆ ಆಗಿನ ಬಿಜೆಪಿ ಸರ್ಕಾರದ ವಿರುದ್ಧ ಇದ್ದ ಅಸಮಾಧಾನ, ಮತ್ತೊಂದು ಕಡೆ ಬದಲಾವಣೆಯ ಬಯಕೆ, ಅದೆರಡರ ಜೊತೆ, ಎಲ್ಲರಿಗೂ ಫ್ರೀ, ಫ್ರೀ ಅನ್ನೋ ಸಿದ್ದರಾಮಯ್ಯನೋರ ಅಭಯ.

ಇದನ್ನೂ ವೀಕ್ಷಿಸಿ:  ಹೆಚ್ಚಿನ ವಿಚಾರಣೆಗಾಗಿ ಪೊಲೀಸರ ವಶದಲ್ಲಿ ದರ್ಶನ್‌ ಗ್ಯಾಂಗ್‌: ಪೊಲೀಸರು ಕೊಟ್ಟ ಆ 6 ಕಾರಣಗಳೇನು?

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more