ಮಲೆ  ಮಹದೇಶ್ವರ ಹುಂಡಿಯಲ್ಲಿ ದಾಖಲೆ ಸಂಗ್ರಹ; ಹರಿದು ಬಂತು ಕೋಟಿ ಕೋಟಿ ಹಣ!

ಮಲೆ ಮಹದೇಶ್ವರ ಹುಂಡಿಯಲ್ಲಿ ದಾಖಲೆ ಸಂಗ್ರಹ; ಹರಿದು ಬಂತು ಕೋಟಿ ಕೋಟಿ ಹಣ!

Suvarna News   | Asianet News
Published : Jan 30, 2020, 05:20 PM IST

ಪ್ರತಿ ತಿಂಗಳಿಗೊಮ್ಮೆ ನಡೆಯುವ ಹುಂಡಿ ಎಣಿಕೆ ಕಾರ್ಯ ಇದಾಗಿದ್ದು,  ದಾಖಲೆ ಪ್ರಮಾಣದಲ್ಲಿ ಹಣ ಮತ್ತು ಒಡವೆ ಸಂಗ್ರಹ; ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಎಪ್ಪತ್ತೇಳು ಮಲೆಗಳ ಒಡೆಯ ಮಲೆ ಮಹದೇಶ್ವರ ದೇವಾಲಯ

ಚಾಮರಾಜನಗರ (j.30): ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಎಪ್ಪತ್ತೇಳು ಮಲೆಗಳ ಒಡೆಯ ಮಲೆ ಮಹದೇಶ್ವರ ದೇವಾಲಯದಲ್ಲಿ ಮಂಗಳವಾರ ಹುಂಡಿ ತೆರೆದು ಎಣಿಕೆ ಕಾರ್ಯ ನಡೆಸಲಾಯಿತು.

ಇದನ್ನೂ ಓದಿ | ಮೂರು ತಿಂಗಳಲ್ಲಿ ದೇವರ ಹುಂಡಿಗೆ ಹರಿದು ಬಂತು ಲಕ್ಷ ಲಕ್ಷ ಕಾಣಿಕೆ..!...

ಪ್ರತಿ ತಿಂಗಳಿಗೊಮ್ಮೆ ನಡೆಯುವ ಹುಂಡಿ ಎಣಿಕೆ ಕಾರ್ಯ ಇದಾಗಿದ್ದು,  ದಾಖಲೆ ಪ್ರಮಾಣದಲ್ಲಿ ಹಣ ಮತ್ತು ಒಡವೆ ಸಂಗ್ರಹವಾಗಿದೆ.  ಕಳೆದ ಒಂದು ತಿಂಗಳ ಅವಧಿಯಲ್ಲಿ 1 ಕೋಟಿ 71 ಲಕ್ಷದ  458 ರುಪಾಯಿ ನಗದು ಸಂಗ್ರಹವಾಗಿದೆ.

ಅಲ್ಲದೇ 22 ಗ್ರಾಂ ಚಿನ್ನ 1 ಕೆಜಿ 400 ಗ್ರಾಂ ಬೆಳ್ಳಿ ವಸ್ತುಗಳು ಕೂಡಾ ಹುಂಡಿಯಲ್ಲಿ ಜಮೆಯಾಗಿವೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?